ಸುದ್ದಿಗಳು

ತಂದೆಯ ಸೋಲಿಗೆ ಸೇಡು ತೀರಿಸಿಕೊಂಡ ಇಬ್ಬರು ಹೆಣ್ಮಕ್ಕಳು | ಚುನಾವಣೆಯಲ್ಲಿ ಗೆದ್ದು ಇತಿಹಾಸ ಸೃಷ್ಟಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉತ್ತರಾಖಂಡ ರಾಜ್ಯದ ಇಬ್ಬರು ಹೆಣ್ಣು ಮಕ್ಕಳು ತಮ್ಮ ತಂದೆಯ ಸೋಲಿಗೆ ಇದೀಗ ವಿಶೇಷ ರೀತಿಯಲ್ಲಿ ಸೇಡು ತೀರಿಸಿಕೊಂಡಿದ್ದಾರೆ. ಪ್ರಸ್ತುತ ವಿಧಾನಸಭೆ ಚುನಾವಣೆ ಕಣಕ್ಕಿಳಿದಿದ್ದ ಅನುಪಮಾ ರಾವತ್​ ಮತ್ತು ರಿತು ಖಂಡೂರಿ ಎಂಬಿಬ್ಬರು ಮಹಿಳೆಯರು ತಮ್ಮ ಎದುರಾಳಿ ಸ್ಪರ್ಧಿಗಳ ವಿರುದ್ಧ ಭರ್ಜರಿ ಗೆಲುವು ದಾಖಲಿಸಿ ಇದೀಗ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

Advertisement
Advertisement

ಕಾಂಗ್ರೆಸ್‌ನ ಹಿರಿಯ ಮುಖಂಡ ಹಾಗು ಮಾಜಿ ಸಿಎಂ ಹರೀಶ್ ರಾವತ್ ಮತ್ತು ಬಿಜೆಪಿಯ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ ಅವರ ಈ ಸುಪುತ್ರಿಯರು ತಮ್ಮ ಅಪ್ಪನ ಸೋಲಿಗೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.

2012ರ ವಿಧಾನಸಭೆ ಚುನಾವಣೆಯಲ್ಲಿ ಭುವನ್ ಚಂದ್ರ ಖಂಡೂರಿ ಅವರು ಕೊಟ್‌ದ್ವಾರ ಕ್ಷೇತ್ರದಲ್ಲಿ ಸೋಲು ಕಂಡಿದ್ದರೆ, 2017ರ ಚುನಾವಣೆಯಲ್ಲಿ ಹರಿದ್ವಾರ ಗ್ರಾಮೀಣ ಕ್ಷೇತ್ರದಲ್ಲಿ ಹರೀಶ್ ರಾವತ್ ವೈಫಲ್ಯ ಅನುಭವಿಸಿದ್ದರು.

ಇದೀಗ ಉತ್ತರಾಖಂಡದ ಕೊಟ್‌ದ್ವಾರ್ ಕ್ಷೇತ್ರದಿಂದ ಅನುಪಮಾ ರಾವತ್​ ಮತ್ತು ಕೊಟ್‌ದ್ವಾರ ವಿಧಾನಸಭೆ ಕ್ಷೇತ್ರದಿಂದ ರಿತು ಖಂಡೂರಿ ಭೂಷಣ್​​ ಕಣಕ್ಕಿಳಿದು ಗೆದ್ದು ಸಂಭ್ರಮಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದ ಹಲವೆಡೆ ಮುಂದುವರೆದ ಮಳೆ | ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಧಾರಾಕಾರ ಮಳೆ | ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ರಾಜ್ಯಾದ್ಯಂತ ಮಳೆ ಮುಂದುವರೆದಿದೆ. ಕೊಡಗು ಜಿಲ್ಲೆಯಲ್ಲಿ ಸತತ 7 ದಿನಗಳಿಂದ ಸುರಿಯುತ್ತಿರುವ  ಧಾರಾಕಾರ…

9 hours ago

ಈ 3 ಗಣೇಶ ಮಂತ್ರವನ್ನು ಪಠಿಸುವುದರಿಂದ ನಿಮ್ಮ ಜೀವನದಲ್ಲಿ ಏನಾಗುತ್ತದೆ…?

ಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

1 day ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

1 day ago