ಉತ್ತರಾಖಂಡ ರಾಜ್ಯದ ಇಬ್ಬರು ಹೆಣ್ಣು ಮಕ್ಕಳು ತಮ್ಮ ತಂದೆಯ ಸೋಲಿಗೆ ಇದೀಗ ವಿಶೇಷ ರೀತಿಯಲ್ಲಿ ಸೇಡು ತೀರಿಸಿಕೊಂಡಿದ್ದಾರೆ. ಪ್ರಸ್ತುತ ವಿಧಾನಸಭೆ ಚುನಾವಣೆ ಕಣಕ್ಕಿಳಿದಿದ್ದ ಅನುಪಮಾ ರಾವತ್ ಮತ್ತು ರಿತು ಖಂಡೂರಿ ಎಂಬಿಬ್ಬರು ಮಹಿಳೆಯರು ತಮ್ಮ ಎದುರಾಳಿ ಸ್ಪರ್ಧಿಗಳ ವಿರುದ್ಧ ಭರ್ಜರಿ ಗೆಲುವು ದಾಖಲಿಸಿ ಇದೀಗ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಕಾಂಗ್ರೆಸ್ನ ಹಿರಿಯ ಮುಖಂಡ ಹಾಗು ಮಾಜಿ ಸಿಎಂ ಹರೀಶ್ ರಾವತ್ ಮತ್ತು ಬಿಜೆಪಿಯ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ ಅವರ ಈ ಸುಪುತ್ರಿಯರು ತಮ್ಮ ಅಪ್ಪನ ಸೋಲಿಗೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.
2012ರ ವಿಧಾನಸಭೆ ಚುನಾವಣೆಯಲ್ಲಿ ಭುವನ್ ಚಂದ್ರ ಖಂಡೂರಿ ಅವರು ಕೊಟ್ದ್ವಾರ ಕ್ಷೇತ್ರದಲ್ಲಿ ಸೋಲು ಕಂಡಿದ್ದರೆ, 2017ರ ಚುನಾವಣೆಯಲ್ಲಿ ಹರಿದ್ವಾರ ಗ್ರಾಮೀಣ ಕ್ಷೇತ್ರದಲ್ಲಿ ಹರೀಶ್ ರಾವತ್ ವೈಫಲ್ಯ ಅನುಭವಿಸಿದ್ದರು.
ಇದೀಗ ಉತ್ತರಾಖಂಡದ ಕೊಟ್ದ್ವಾರ್ ಕ್ಷೇತ್ರದಿಂದ ಅನುಪಮಾ ರಾವತ್ ಮತ್ತು ಕೊಟ್ದ್ವಾರ ವಿಧಾನಸಭೆ ಕ್ಷೇತ್ರದಿಂದ ರಿತು ಖಂಡೂರಿ ಭೂಷಣ್ ಕಣಕ್ಕಿಳಿದು ಗೆದ್ದು ಸಂಭ್ರಮಿಸಿದ್ದಾರೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…