ಉತ್ತರಾಖಂಡ ರಾಜ್ಯದ ಇಬ್ಬರು ಹೆಣ್ಣು ಮಕ್ಕಳು ತಮ್ಮ ತಂದೆಯ ಸೋಲಿಗೆ ಇದೀಗ ವಿಶೇಷ ರೀತಿಯಲ್ಲಿ ಸೇಡು ತೀರಿಸಿಕೊಂಡಿದ್ದಾರೆ. ಪ್ರಸ್ತುತ ವಿಧಾನಸಭೆ ಚುನಾವಣೆ ಕಣಕ್ಕಿಳಿದಿದ್ದ ಅನುಪಮಾ ರಾವತ್ ಮತ್ತು ರಿತು ಖಂಡೂರಿ ಎಂಬಿಬ್ಬರು ಮಹಿಳೆಯರು ತಮ್ಮ ಎದುರಾಳಿ ಸ್ಪರ್ಧಿಗಳ ವಿರುದ್ಧ ಭರ್ಜರಿ ಗೆಲುವು ದಾಖಲಿಸಿ ಇದೀಗ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಕಾಂಗ್ರೆಸ್ನ ಹಿರಿಯ ಮುಖಂಡ ಹಾಗು ಮಾಜಿ ಸಿಎಂ ಹರೀಶ್ ರಾವತ್ ಮತ್ತು ಬಿಜೆಪಿಯ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ ಅವರ ಈ ಸುಪುತ್ರಿಯರು ತಮ್ಮ ಅಪ್ಪನ ಸೋಲಿಗೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.
2012ರ ವಿಧಾನಸಭೆ ಚುನಾವಣೆಯಲ್ಲಿ ಭುವನ್ ಚಂದ್ರ ಖಂಡೂರಿ ಅವರು ಕೊಟ್ದ್ವಾರ ಕ್ಷೇತ್ರದಲ್ಲಿ ಸೋಲು ಕಂಡಿದ್ದರೆ, 2017ರ ಚುನಾವಣೆಯಲ್ಲಿ ಹರಿದ್ವಾರ ಗ್ರಾಮೀಣ ಕ್ಷೇತ್ರದಲ್ಲಿ ಹರೀಶ್ ರಾವತ್ ವೈಫಲ್ಯ ಅನುಭವಿಸಿದ್ದರು.
ಇದೀಗ ಉತ್ತರಾಖಂಡದ ಕೊಟ್ದ್ವಾರ್ ಕ್ಷೇತ್ರದಿಂದ ಅನುಪಮಾ ರಾವತ್ ಮತ್ತು ಕೊಟ್ದ್ವಾರ ವಿಧಾನಸಭೆ ಕ್ಷೇತ್ರದಿಂದ ರಿತು ಖಂಡೂರಿ ಭೂಷಣ್ ಕಣಕ್ಕಿಳಿದು ಗೆದ್ದು ಸಂಭ್ರಮಿಸಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…