ಉತ್ತರಾಖಂಡ ರಾಜ್ಯದ ಇಬ್ಬರು ಹೆಣ್ಣು ಮಕ್ಕಳು ತಮ್ಮ ತಂದೆಯ ಸೋಲಿಗೆ ಇದೀಗ ವಿಶೇಷ ರೀತಿಯಲ್ಲಿ ಸೇಡು ತೀರಿಸಿಕೊಂಡಿದ್ದಾರೆ. ಪ್ರಸ್ತುತ ವಿಧಾನಸಭೆ ಚುನಾವಣೆ ಕಣಕ್ಕಿಳಿದಿದ್ದ ಅನುಪಮಾ ರಾವತ್ ಮತ್ತು ರಿತು ಖಂಡೂರಿ ಎಂಬಿಬ್ಬರು ಮಹಿಳೆಯರು ತಮ್ಮ ಎದುರಾಳಿ ಸ್ಪರ್ಧಿಗಳ ವಿರುದ್ಧ ಭರ್ಜರಿ ಗೆಲುವು ದಾಖಲಿಸಿ ಇದೀಗ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಕಾಂಗ್ರೆಸ್ನ ಹಿರಿಯ ಮುಖಂಡ ಹಾಗು ಮಾಜಿ ಸಿಎಂ ಹರೀಶ್ ರಾವತ್ ಮತ್ತು ಬಿಜೆಪಿಯ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ ಅವರ ಈ ಸುಪುತ್ರಿಯರು ತಮ್ಮ ಅಪ್ಪನ ಸೋಲಿಗೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.
2012ರ ವಿಧಾನಸಭೆ ಚುನಾವಣೆಯಲ್ಲಿ ಭುವನ್ ಚಂದ್ರ ಖಂಡೂರಿ ಅವರು ಕೊಟ್ದ್ವಾರ ಕ್ಷೇತ್ರದಲ್ಲಿ ಸೋಲು ಕಂಡಿದ್ದರೆ, 2017ರ ಚುನಾವಣೆಯಲ್ಲಿ ಹರಿದ್ವಾರ ಗ್ರಾಮೀಣ ಕ್ಷೇತ್ರದಲ್ಲಿ ಹರೀಶ್ ರಾವತ್ ವೈಫಲ್ಯ ಅನುಭವಿಸಿದ್ದರು.
ಇದೀಗ ಉತ್ತರಾಖಂಡದ ಕೊಟ್ದ್ವಾರ್ ಕ್ಷೇತ್ರದಿಂದ ಅನುಪಮಾ ರಾವತ್ ಮತ್ತು ಕೊಟ್ದ್ವಾರ ವಿಧಾನಸಭೆ ಕ್ಷೇತ್ರದಿಂದ ರಿತು ಖಂಡೂರಿ ಭೂಷಣ್ ಕಣಕ್ಕಿಳಿದು ಗೆದ್ದು ಸಂಭ್ರಮಿಸಿದ್ದಾರೆ.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…