Advertisement
ಅಂತರಂಗ

ದೆಹಲಿಯಲ್ಲೊಂದು ಚುನಾವಣಾ ಗಲಾಟೆ

Share

ಹರ್ಯಾಣ ಸರಕಾರ ಯಮುನಾ ನದಿಗೆ ಉದ್ದಿಶ್ಯಪೂರ್ವಕವಾಗಿ ಅಮೋನಿಯಾ ಹೆಚ್ಚು ಬೆರೆಯುವಂತೆ ಮಾಡ್ತಾ ಇದೆ.ಹಾಗಾಗಿ ಆ ನೀರನ್ನು ಬಳಸಿದ ದೆಹಲಿಯ ಜನರಿಗೆ ಆರೋಗ್ಯ ಸಮಸ್ಯೆ ಬರಲಿದೆ ಅಂತ ಅರವಿಂದ ಕೇಜ್ರೀವಾಲರ ಆರೋಪ.

Advertisement
Advertisement
Advertisement
Advertisement

ಹಾಗೇನೂ ಆಗಿಲ್ಲ ಎಂಬುದರ ಪ್ರದರ್ಶನಕ್ಕಾಗಿ ಹರ್ಯಾಣದ ಮುಖ್ಯಮಂತ್ರಿಯವರು ಎರಡು ರಾಜ್ಯಗಳ ಗಡಿಯಲ್ಲಿ ಯಮುನಾ ನದಿಯ ನೀರು ಕುಡಿದು ತೋರಿಸಿದ ವಿಡಿಯೋ ಪ್ರದರ್ಶನಕ್ಕೆ.

Advertisement

ನೀರು ಕುಡಿದ ನಾಟಕ ಅವರು ಮಾಡಿದ್ದು ಅಂತ ಇವರ ಪ್ರತ್ಯಾರೋಪ. ಮಾಧ್ಯಮಗಳಲ್ಲಂತೂ ಇದರದ್ದೇ ಸುದ್ದಿ,ಚರ್ಚೆ,ವಾಗ್ವಾದ. ನನಗೆ ಅರ್ಥವಾಗದ್ದು ,ದೆಹಲಿ / ಹರ್ಯಾಣ ರಾಜ್ಯದ ಗಡಿಯಲ್ಲಿನ ನೀರಿನ ರಾಸಾಯನಿಕ ಪರೀಕ್ಷೆ ಯಾವುದೇ ಮಾಧ್ಯಮ ಯಾಕೆ ಮಾಡಿಲ್ಲ ಅಂತ.ಅದು ಮತ್ತು ಅದರ ಜೊತೆ ದೆಹಲಿ ರಾಜ್ಯದ ಇನ್ನೊಂದು ಬದಿಯಲ್ಲಿನ ನದಿ ನೀರನ್ನು ಅಮೋನಿಯಾ ರಾಸಾಯನಿಕದ ಪ್ರಮಾಣಕ್ಕಾಗಿ ಪರೀಕ್ಷೆ ಮಾಡಿಸಿದ್ದರೆ ಸಮಸ್ಯೆ ಕ್ಷಣ ಮಾತ್ರದಲ್ಲಿ ಪರಿಹಾರವಾಗುತ್ತಿತ್ತಲ್ಲಾ ಅಂತ.  ಅಂದ ಹಾಗೆ ದೆಹಲಿ ರಾಜ್ಯ ದಾಟಿದ ಬಳಿಕ ಯಮುನಾ ನದಿ ಯಾವ ರಾಜ್ಯದಲ್ಲಿ ಹರಿದು ಹೋಗುತ್ತಿದೆ? ಅಲ್ಲಿ ನದಿ ನೀರಿನ ಪರಿಸ್ಥಿತಿ ಹೇಗಿದೆ?

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರಮೇಶ್‌ ದೇಲಂಪಾಡಿ

ರಮೇಶ್‌ ದೇಲಂಪಾಡಿ ಅವರು ಕೃಷಿಕರು. ಪ್ರಯೋಗಶೀಲ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ. ಅಡಿಕೆ, ತೆಂಗು, ತಾಳೆ, ರಬ್ಬರ್‌ ಇವರ ಪ್ರಮುಖ ಕೃಷಿ. ಅಡಿಕೆ ಬೇರುಹುಳ, ಅಡಿಕೆ ಹಳದಿ ಎಲೆರೋಗ ಸೇರಿದಂತೆ ಕೃಷಿ ಸಂಬಂಧಿತ ವಿಚಾರಗಳಲ್ಲಿ ಹೆಚ್ಚು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ.

Published by
ರಮೇಶ್‌ ದೇಲಂಪಾಡಿ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

16 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

20 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

20 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

20 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago