Advertisement
ಅಂತರಂಗ

ದೆಹಲಿಯಲ್ಲೊಂದು ಚುನಾವಣಾ ಗಲಾಟೆ

Share

ಹರ್ಯಾಣ ಸರಕಾರ ಯಮುನಾ ನದಿಗೆ ಉದ್ದಿಶ್ಯಪೂರ್ವಕವಾಗಿ ಅಮೋನಿಯಾ ಹೆಚ್ಚು ಬೆರೆಯುವಂತೆ ಮಾಡ್ತಾ ಇದೆ.ಹಾಗಾಗಿ ಆ ನೀರನ್ನು ಬಳಸಿದ ದೆಹಲಿಯ ಜನರಿಗೆ ಆರೋಗ್ಯ ಸಮಸ್ಯೆ ಬರಲಿದೆ ಅಂತ ಅರವಿಂದ ಕೇಜ್ರೀವಾಲರ ಆರೋಪ.

ಹಾಗೇನೂ ಆಗಿಲ್ಲ ಎಂಬುದರ ಪ್ರದರ್ಶನಕ್ಕಾಗಿ ಹರ್ಯಾಣದ ಮುಖ್ಯಮಂತ್ರಿಯವರು ಎರಡು ರಾಜ್ಯಗಳ ಗಡಿಯಲ್ಲಿ ಯಮುನಾ ನದಿಯ ನೀರು ಕುಡಿದು ತೋರಿಸಿದ ವಿಡಿಯೋ ಪ್ರದರ್ಶನಕ್ಕೆ.

ನೀರು ಕುಡಿದ ನಾಟಕ ಅವರು ಮಾಡಿದ್ದು ಅಂತ ಇವರ ಪ್ರತ್ಯಾರೋಪ. ಮಾಧ್ಯಮಗಳಲ್ಲಂತೂ ಇದರದ್ದೇ ಸುದ್ದಿ,ಚರ್ಚೆ,ವಾಗ್ವಾದ. ನನಗೆ ಅರ್ಥವಾಗದ್ದು ,ದೆಹಲಿ / ಹರ್ಯಾಣ ರಾಜ್ಯದ ಗಡಿಯಲ್ಲಿನ ನೀರಿನ ರಾಸಾಯನಿಕ ಪರೀಕ್ಷೆ ಯಾವುದೇ ಮಾಧ್ಯಮ ಯಾಕೆ ಮಾಡಿಲ್ಲ ಅಂತ.ಅದು ಮತ್ತು ಅದರ ಜೊತೆ ದೆಹಲಿ ರಾಜ್ಯದ ಇನ್ನೊಂದು ಬದಿಯಲ್ಲಿನ ನದಿ ನೀರನ್ನು ಅಮೋನಿಯಾ ರಾಸಾಯನಿಕದ ಪ್ರಮಾಣಕ್ಕಾಗಿ ಪರೀಕ್ಷೆ ಮಾಡಿಸಿದ್ದರೆ ಸಮಸ್ಯೆ ಕ್ಷಣ ಮಾತ್ರದಲ್ಲಿ ಪರಿಹಾರವಾಗುತ್ತಿತ್ತಲ್ಲಾ ಅಂತ.  ಅಂದ ಹಾಗೆ ದೆಹಲಿ ರಾಜ್ಯ ದಾಟಿದ ಬಳಿಕ ಯಮುನಾ ನದಿ ಯಾವ ರಾಜ್ಯದಲ್ಲಿ ಹರಿದು ಹೋಗುತ್ತಿದೆ? ಅಲ್ಲಿ ನದಿ ನೀರಿನ ಪರಿಸ್ಥಿತಿ ಹೇಗಿದೆ?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರಮೇಶ್‌ ದೇಲಂಪಾಡಿ

ರಮೇಶ್‌ ದೇಲಂಪಾಡಿ ಅವರು ಕೃಷಿಕರು. ಪ್ರಯೋಗಶೀಲ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ. ಅಡಿಕೆ, ತೆಂಗು, ತಾಳೆ, ರಬ್ಬರ್‌ ಇವರ ಪ್ರಮುಖ ಕೃಷಿ. ಅಡಿಕೆ ಬೇರುಹುಳ, ಅಡಿಕೆ ಹಳದಿ ಎಲೆರೋಗ ಸೇರಿದಂತೆ ಕೃಷಿ ಸಂಬಂಧಿತ ವಿಚಾರಗಳಲ್ಲಿ ಹೆಚ್ಚು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ.

Published by
ರಮೇಶ್‌ ದೇಲಂಪಾಡಿ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

18 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago