Advertisement
ಅಂತರಂಗ

ದೆಹಲಿಯಲ್ಲೊಂದು ಚುನಾವಣಾ ಗಲಾಟೆ

Share

ಹರ್ಯಾಣ ಸರಕಾರ ಯಮುನಾ ನದಿಗೆ ಉದ್ದಿಶ್ಯಪೂರ್ವಕವಾಗಿ ಅಮೋನಿಯಾ ಹೆಚ್ಚು ಬೆರೆಯುವಂತೆ ಮಾಡ್ತಾ ಇದೆ.ಹಾಗಾಗಿ ಆ ನೀರನ್ನು ಬಳಸಿದ ದೆಹಲಿಯ ಜನರಿಗೆ ಆರೋಗ್ಯ ಸಮಸ್ಯೆ ಬರಲಿದೆ ಅಂತ ಅರವಿಂದ ಕೇಜ್ರೀವಾಲರ ಆರೋಪ.

ಹಾಗೇನೂ ಆಗಿಲ್ಲ ಎಂಬುದರ ಪ್ರದರ್ಶನಕ್ಕಾಗಿ ಹರ್ಯಾಣದ ಮುಖ್ಯಮಂತ್ರಿಯವರು ಎರಡು ರಾಜ್ಯಗಳ ಗಡಿಯಲ್ಲಿ ಯಮುನಾ ನದಿಯ ನೀರು ಕುಡಿದು ತೋರಿಸಿದ ವಿಡಿಯೋ ಪ್ರದರ್ಶನಕ್ಕೆ.

ನೀರು ಕುಡಿದ ನಾಟಕ ಅವರು ಮಾಡಿದ್ದು ಅಂತ ಇವರ ಪ್ರತ್ಯಾರೋಪ. ಮಾಧ್ಯಮಗಳಲ್ಲಂತೂ ಇದರದ್ದೇ ಸುದ್ದಿ,ಚರ್ಚೆ,ವಾಗ್ವಾದ. ನನಗೆ ಅರ್ಥವಾಗದ್ದು ,ದೆಹಲಿ / ಹರ್ಯಾಣ ರಾಜ್ಯದ ಗಡಿಯಲ್ಲಿನ ನೀರಿನ ರಾಸಾಯನಿಕ ಪರೀಕ್ಷೆ ಯಾವುದೇ ಮಾಧ್ಯಮ ಯಾಕೆ ಮಾಡಿಲ್ಲ ಅಂತ.ಅದು ಮತ್ತು ಅದರ ಜೊತೆ ದೆಹಲಿ ರಾಜ್ಯದ ಇನ್ನೊಂದು ಬದಿಯಲ್ಲಿನ ನದಿ ನೀರನ್ನು ಅಮೋನಿಯಾ ರಾಸಾಯನಿಕದ ಪ್ರಮಾಣಕ್ಕಾಗಿ ಪರೀಕ್ಷೆ ಮಾಡಿಸಿದ್ದರೆ ಸಮಸ್ಯೆ ಕ್ಷಣ ಮಾತ್ರದಲ್ಲಿ ಪರಿಹಾರವಾಗುತ್ತಿತ್ತಲ್ಲಾ ಅಂತ.  ಅಂದ ಹಾಗೆ ದೆಹಲಿ ರಾಜ್ಯ ದಾಟಿದ ಬಳಿಕ ಯಮುನಾ ನದಿ ಯಾವ ರಾಜ್ಯದಲ್ಲಿ ಹರಿದು ಹೋಗುತ್ತಿದೆ? ಅಲ್ಲಿ ನದಿ ನೀರಿನ ಪರಿಸ್ಥಿತಿ ಹೇಗಿದೆ?

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರಮೇಶ್‌ ದೇಲಂಪಾಡಿ

ರಮೇಶ್‌ ದೇಲಂಪಾಡಿ ಅವರು ಕೃಷಿಕರು. ಪ್ರಯೋಗಶೀಲ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ. ಅಡಿಕೆ, ತೆಂಗು, ತಾಳೆ, ರಬ್ಬರ್‌ ಇವರ ಪ್ರಮುಖ ಕೃಷಿ. ಅಡಿಕೆ ಬೇರುಹುಳ, ಅಡಿಕೆ ಹಳದಿ ಎಲೆರೋಗ ಸೇರಿದಂತೆ ಕೃಷಿ ಸಂಬಂಧಿತ ವಿಚಾರಗಳಲ್ಲಿ ಹೆಚ್ಚು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ.

Published by
ರಮೇಶ್‌ ದೇಲಂಪಾಡಿ

Recent Posts

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

44 minutes ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

7 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

7 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

21 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago