ಹರ್ಯಾಣ ಸರಕಾರ ಯಮುನಾ ನದಿಗೆ ಉದ್ದಿಶ್ಯಪೂರ್ವಕವಾಗಿ ಅಮೋನಿಯಾ ಹೆಚ್ಚು ಬೆರೆಯುವಂತೆ ಮಾಡ್ತಾ ಇದೆ.ಹಾಗಾಗಿ ಆ ನೀರನ್ನು ಬಳಸಿದ ದೆಹಲಿಯ ಜನರಿಗೆ ಆರೋಗ್ಯ ಸಮಸ್ಯೆ ಬರಲಿದೆ ಅಂತ ಅರವಿಂದ ಕೇಜ್ರೀವಾಲರ ಆರೋಪ.
ಹಾಗೇನೂ ಆಗಿಲ್ಲ ಎಂಬುದರ ಪ್ರದರ್ಶನಕ್ಕಾಗಿ ಹರ್ಯಾಣದ ಮುಖ್ಯಮಂತ್ರಿಯವರು ಎರಡು ರಾಜ್ಯಗಳ ಗಡಿಯಲ್ಲಿ ಯಮುನಾ ನದಿಯ ನೀರು ಕುಡಿದು ತೋರಿಸಿದ ವಿಡಿಯೋ ಪ್ರದರ್ಶನಕ್ಕೆ.
ನೀರು ಕುಡಿದ ನಾಟಕ ಅವರು ಮಾಡಿದ್ದು ಅಂತ ಇವರ ಪ್ರತ್ಯಾರೋಪ. ಮಾಧ್ಯಮಗಳಲ್ಲಂತೂ ಇದರದ್ದೇ ಸುದ್ದಿ,ಚರ್ಚೆ,ವಾಗ್ವಾದ. ನನಗೆ ಅರ್ಥವಾಗದ್ದು ,ದೆಹಲಿ / ಹರ್ಯಾಣ ರಾಜ್ಯದ ಗಡಿಯಲ್ಲಿನ ನೀರಿನ ರಾಸಾಯನಿಕ ಪರೀಕ್ಷೆ ಯಾವುದೇ ಮಾಧ್ಯಮ ಯಾಕೆ ಮಾಡಿಲ್ಲ ಅಂತ.ಅದು ಮತ್ತು ಅದರ ಜೊತೆ ದೆಹಲಿ ರಾಜ್ಯದ ಇನ್ನೊಂದು ಬದಿಯಲ್ಲಿನ ನದಿ ನೀರನ್ನು ಅಮೋನಿಯಾ ರಾಸಾಯನಿಕದ ಪ್ರಮಾಣಕ್ಕಾಗಿ ಪರೀಕ್ಷೆ ಮಾಡಿಸಿದ್ದರೆ ಸಮಸ್ಯೆ ಕ್ಷಣ ಮಾತ್ರದಲ್ಲಿ ಪರಿಹಾರವಾಗುತ್ತಿತ್ತಲ್ಲಾ ಅಂತ. ಅಂದ ಹಾಗೆ ದೆಹಲಿ ರಾಜ್ಯ ದಾಟಿದ ಬಳಿಕ ಯಮುನಾ ನದಿ ಯಾವ ರಾಜ್ಯದಲ್ಲಿ ಹರಿದು ಹೋಗುತ್ತಿದೆ? ಅಲ್ಲಿ ನದಿ ನೀರಿನ ಪರಿಸ್ಥಿತಿ ಹೇಗಿದೆ?
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…