Advertisement
Political mirror

ಕರ್ನಾಟಕ ವಿಧಾನಸಭೆ ಚುನಾವಣೆ | ಬಹಿರಂಗ ಪ್ರಚಾರಕ್ಕೆ ತೆರೆ ; ಯಾವುದಕ್ಕೆಲ್ಲ ನಿರ್ಬಂಧ? |

Share

ರಾಜ್ಯ ವಿಧಾನಸಭೆ ಚುನಾವಣೆಯ ಜಿದ್ದಾಜಿದ್ದಿನ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಇತರರ ಅಬ್ಬರದ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. 

Advertisement
Advertisement
Advertisement
Advertisement

ಯಾವುದಕ್ಕೆಲ್ಲ ನಿರ್ಬಂಧ? : ಮತದಾನಕ್ಕೆ ಕೆಲವೇ ಗಂಟೆಗಳು ಉಳಿದಿರುವ ಈ ಸಂದರ್ಭದಲ್ಲಿ ಯಾವುದಕ್ಕೆಲ್ಲ ನಿರ್ಬಂಧ ಹೇರಲಾಗಿದೆ ಎಂಬ ಬಗ್ಗೆ ಚುನಾವಣಾ ಆಯೋಗದ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಸಂಜೆ 5 ಗಂಟೆಯ ಬಳಿಕ ಸಭೆ, ಸಮಾರಂಭ, ಉತ್ಸವ, ರ‍್ಯಾಲಿ ಮತ್ತು ಧ್ವನಿವರ್ಧಕಗಳನ್ನು ಬಳಸಿ ಪ್ರಚಾರ ಮಾಡುವಂತಿಲ್ಲ ಎಂದು ಆಯೋಗ ಸೂಚಿಸಿದೆ. ಆಯಾ ವಿಧಾನಸಭೆ ಕ್ಷೇತ್ರದಲ್ಲಿ ಅಲ್ಲಿನ ಅಭ್ಯರ್ಥಿ ಹೊರತುಪಡಿಸಿ ಬೇರೆ ನಾಯಕರು ಬಂದು ಪ್ರಚಾರ ಮಾಡುವುದಕ್ಕೂ ನಿರ್ಬಂಧ ಹೇರಿದೆ. ಅಭ್ಯರ್ಥಿ ಸೇರಿದಂತೆ 6 ಜನರು ಮಾತ್ರ ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಆಯೋಗ ಅವಕಾಶ ನೀಡಿದೆ.

Advertisement

ಯಾವುದೇ ರೀತಿಯ ಬಹಿರಂಗ ಸಭೆ, ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಮೇ 8 ಸಂಜೆ 6 ಗಂಟೆಯ ನಂತರ  ಮೇ 10ರಂದು ಮತದಾನ ಪ್ರಕ್ರಿಯೆ ಮುಗಿಯುವ ವರೆಗೆ ಮದ್ಯ ಮಾರಾಟ ಮಾಡುವಂತಿಲ್ಲ. 48 ಗಂಟೆಗಳ ಕಾಲ ಧ್ವನಿವರ್ಧಕ ಬಳಕೆಗೆ ಅನುಮತಿ ಇಲ್ಲ. ಅಭ್ಯರ್ಥಿಗಳ ನಡುವಣ ದ್ವೇಷ ಹೆಚ್ಚಿಸುವಂಥ ಹಾಗೂ ದ್ವೇಷ ಸೃಷ್ಟಿಸುವಂತಹ ಯಾವುದೇ ಚಟುವಟಿಕೆ ನಡೆಸಬಾರದು.ಸೂಕ್ಷ್ಮ ಪ್ರದೇಶಗಳ ಮತಕೇಂದ್ರಗಳನ್ನು ಸಿಸಿಟಿವಿ ಕ್ಯಾಮರಾ ಮೂಲಕ ನಿರಂತರ ಕಣ್ಗಾವಲಿನಲ್ಲಿ ಇರಿಸಬೇಕು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

14 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago