Advertisement
Political mirror

ಕರ್ನಾಟಕ ವಿಧಾನಸಭೆ ಚುನಾವಣೆ | ಬಹಿರಂಗ ಪ್ರಚಾರಕ್ಕೆ ತೆರೆ ; ಯಾವುದಕ್ಕೆಲ್ಲ ನಿರ್ಬಂಧ? |

Share

ರಾಜ್ಯ ವಿಧಾನಸಭೆ ಚುನಾವಣೆಯ ಜಿದ್ದಾಜಿದ್ದಿನ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಇತರರ ಅಬ್ಬರದ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. 

ಯಾವುದಕ್ಕೆಲ್ಲ ನಿರ್ಬಂಧ? : ಮತದಾನಕ್ಕೆ ಕೆಲವೇ ಗಂಟೆಗಳು ಉಳಿದಿರುವ ಈ ಸಂದರ್ಭದಲ್ಲಿ ಯಾವುದಕ್ಕೆಲ್ಲ ನಿರ್ಬಂಧ ಹೇರಲಾಗಿದೆ ಎಂಬ ಬಗ್ಗೆ ಚುನಾವಣಾ ಆಯೋಗದ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಸಂಜೆ 5 ಗಂಟೆಯ ಬಳಿಕ ಸಭೆ, ಸಮಾರಂಭ, ಉತ್ಸವ, ರ‍್ಯಾಲಿ ಮತ್ತು ಧ್ವನಿವರ್ಧಕಗಳನ್ನು ಬಳಸಿ ಪ್ರಚಾರ ಮಾಡುವಂತಿಲ್ಲ ಎಂದು ಆಯೋಗ ಸೂಚಿಸಿದೆ. ಆಯಾ ವಿಧಾನಸಭೆ ಕ್ಷೇತ್ರದಲ್ಲಿ ಅಲ್ಲಿನ ಅಭ್ಯರ್ಥಿ ಹೊರತುಪಡಿಸಿ ಬೇರೆ ನಾಯಕರು ಬಂದು ಪ್ರಚಾರ ಮಾಡುವುದಕ್ಕೂ ನಿರ್ಬಂಧ ಹೇರಿದೆ. ಅಭ್ಯರ್ಥಿ ಸೇರಿದಂತೆ 6 ಜನರು ಮಾತ್ರ ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಆಯೋಗ ಅವಕಾಶ ನೀಡಿದೆ.

ಯಾವುದೇ ರೀತಿಯ ಬಹಿರಂಗ ಸಭೆ, ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಮೇ 8 ಸಂಜೆ 6 ಗಂಟೆಯ ನಂತರ  ಮೇ 10ರಂದು ಮತದಾನ ಪ್ರಕ್ರಿಯೆ ಮುಗಿಯುವ ವರೆಗೆ ಮದ್ಯ ಮಾರಾಟ ಮಾಡುವಂತಿಲ್ಲ. 48 ಗಂಟೆಗಳ ಕಾಲ ಧ್ವನಿವರ್ಧಕ ಬಳಕೆಗೆ ಅನುಮತಿ ಇಲ್ಲ. ಅಭ್ಯರ್ಥಿಗಳ ನಡುವಣ ದ್ವೇಷ ಹೆಚ್ಚಿಸುವಂಥ ಹಾಗೂ ದ್ವೇಷ ಸೃಷ್ಟಿಸುವಂತಹ ಯಾವುದೇ ಚಟುವಟಿಕೆ ನಡೆಸಬಾರದು.ಸೂಕ್ಷ್ಮ ಪ್ರದೇಶಗಳ ಮತಕೇಂದ್ರಗಳನ್ನು ಸಿಸಿಟಿವಿ ಕ್ಯಾಮರಾ ಮೂಲಕ ನಿರಂತರ ಕಣ್ಗಾವಲಿನಲ್ಲಿ ಇರಿಸಬೇಕು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

16 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

17 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

2 days ago