ಕಾಂಗ್ರೆಸ್ ಪಕ್ಷ ಪ್ರತೀ ಜನತೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡೋದಾಗಿ ಭರವಸೆ ನೀಡಿತ್ತು. ಅದರಂತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ರಾಜ್ಯದ ಪ್ರತೀ ಮನೆಗೆ ಉಚಿತವಾಗಿ ನೀಡುವುದಾಗಿ ಘೋಷಿಸಿದೆ. ಅದರ ಜೊತೆಗೇ ಜೂ 1ರಿಂದಲೇ ವಿದ್ಯುತ್ ದರ ಹೆಚ್ಚಳ ಜಾರಿಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ ಪ್ರತಿ ಯೂನಿಟ್ ಗೆ 70 ಪೈಸೆ ದರ ಏರಿಕೆ ಮಾಡಿ ಮೇ 12ರಂದು ಆದೇಶ ಪ್ರಕಟಿಸಿತ್ತು. ನಷ್ಟದ ಕಾರಣ ನೀಡಿ ದರ ಹೆಚ್ಚಳ ಮಾಡಲಾಗಿತ್ತು. ಇದೀಗ ಹೊಸ ಪರಿಷ್ಕೃತ ದರವನ್ನು ಜೂನ್ 1ರಿಂದ ಅನ್ವಯವಾಗುವಂತೆ ಆದೇಶ ಪ್ರಕಟಿಸಲಾಗಿದೆ. ಏಪ್ರಿಲ್ 1ರಿಂದಲೇ ಹೊಸ ವಿದ್ಯುತ್ ದರ ಅನ್ವಯ ಎಂದು ಕರ್ನಾಟಕ ಎಲೆಕ್ಟ್ರಿಸಿಟಿ ರೆಗ್ಯುಲೇಟರಿ ಕಮಿಷನ್ ಮಾಹಿತಿ ನೀಡಿತ್ತು. ಆದರೆ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದ ಹಿನ್ನೆಲೆಯಲ್ಲಿ ಜೂನ್ 1ರಿಂದ ಪರಿಷ್ಕೃತ ದರ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…