ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ಬೆಲೆಯನ್ನು ಪ್ರತಿ ಯುನಿಟ್ಗೆ 36 ಪೈಸೆ ಹೆಚ್ಚಳ ಮಾಡಿ, ಇಂದು ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ. ಮುಂದಿನ ಮೂರು ಆರ್ಥಿಕ ವರ್ಷಗಳಿಗೆ ಅನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯನ್ನು ಬಿಜೆಪಿ ಖಂಡಿಸಿದೆ. ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಮತ್ತೊಂದೆಡೆ ದರ ಹೆಚ್ಚಿಸಿ ಗ್ರಾಹಕರ ಮೇಲೆ ಹೊರೆ ಹೊರಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…