ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ಬೆಲೆಯನ್ನು ಪ್ರತಿ ಯುನಿಟ್ಗೆ 36 ಪೈಸೆ ಹೆಚ್ಚಳ ಮಾಡಿ, ಇಂದು ಆದೇಶ ಹೊರಡಿಸಿದೆ. ಏಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ. ಮುಂದಿನ ಮೂರು ಆರ್ಥಿಕ ವರ್ಷಗಳಿಗೆ ಅನ್ವಯವಾಗುವಂತೆ ಈ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯನ್ನು ಬಿಜೆಪಿ ಖಂಡಿಸಿದೆ. ಉಚಿತ ವಿದ್ಯುತ್ ನೀಡುವುದಾಗಿ ಹೇಳಿ ಮತ್ತೊಂದೆಡೆ ದರ ಹೆಚ್ಚಿಸಿ ಗ್ರಾಹಕರ ಮೇಲೆ ಹೊರೆ ಹೊರಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…