ಸುದ್ದಿಗಳು

ಶ್ರೀಲಂಕಾ | ಪ್ಲಾಸ್ಟಿಕ್ ತಿಂದು ಸಾಯುತ್ತಿರುವ ಆನೆಗಳು | 8 ವರ್ಷದಲ್ಲಿ ಮೃತಪಟ್ಟ 20 ಆನೆಗಳು…!|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪೂರ್ವ ಶ್ರೀಲಂಕಾದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವು ಆನೆಗಳನ್ನು ಎಂದು  ಸಂರಕ್ಷಣಾ ತಜ್ಞರು ಮತ್ತು ಪಶುವೈದ್ಯರು ಎಚ್ಚರಿಸಿದ್ದಾರೆ. ಶ್ರೀಲಂಕಾದ ಕೊಲಂಬೊದಿಂದ 210 ಕಿಲೋಮೀಟರ್  ದೂರದಲ್ಲಿರುವ ಅಂಪಾರಾ ಜಿಲೆಯ ಪಲ್ಲಕ್ಕಾಡು ಗ್ರಾಮದ ಡಂಪ್‌ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸೇವಿಸಿದ ಪ್ರಕರಣದಲಗಲಿ ಕಳೆದ ಎಂಟು ವರ್ಷಗಳಲ್ಲಿ ಸುಮಾರು 20 ಆನೆಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.

Advertisement

ಮೃತಪಟ್ಟ ಆನೆಗಳನ್ನು ಪರೀಕ್ಷೆಗೆ ಒಳಪಡಿಸಿದಾದ ದೊಡ್ಡ ಪ್ರಮಾಣದಲ್ಲಿ  ಪ್ಲಾಸ್ಟಿಕ್ ಅನ್ನು ನುಂಗಿರುವುದು ಕಂಡುಬಂದಿದೆ. ಪಾಲಿಥಿನ್, ಆಹಾರದ ಹೊದಿಕೆಗಳು, ಪ್ಲಾಸ್ಟಿಕ್, ಇತರ ಜೀರ್ಣವಾಗದ ವಸ್ತುಗಳು ಮತ್ತು ನೀರು  ಮರಣೋತ್ತರ ಪರೀಕ್ಷೆಯಲ್ಲಿ ನೋಡಿದ್ದೇವೆ ಎಂದು ವರದಿಯಲ್ಲಿ ವೈದ್ಯರು ಹೇಳಿದ್ದಾರೆ.  ಶ್ರೀಲಂಕಾದಲ್ಲಿ ಆನೆಗಳನ್ನು ಪೂಜಿಸಲಾಗುತ್ತದೆ.  ಆನೆ ಗಣತಿಯ ಪ್ರಕಾರ  ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ವನ್ಯಜೀವಿ ಪಶುವೈದ್ಯ ನಿಹಾಳ್ ಪುಪ್ಪಕುಮಾರ್ ತಿಳಿಸಿದ್ದಾರೆ.

ಆನೆಗಳು ಗ್ರಾಮಕ್ಕೆ ಬಂದಾಗ ಅವುಗಳನ್ನು ಓಡಿಲು ಹಲವಾರು ಪಟಾಕಿಗಳನ್ನು ಬಳಸುತ್ತಾರೆ ಮತ್ತು ಕೆಲವರು ತಮ್ಮ ಮನೆಗಳ ಸುತ್ತಲೂ ವಿದ್ಯುತ್ ಬೇಲಿಗಳನ್ನು ಹಾಕಿದ್ದಾರೆ. ಆದರೆ ಗ್ರಾಮಸ್ಥರಿಗೆ ಸಾಮಾನ್ಯವಾಗಿ ವಿದ್ಯುತ್ ಬೇಲಿಗಳನ್ನು ಹೇಗೆ ಅಳವಡಿಸಬೇಕೆಂದು ತಿಳಿದಿಲ್ಲ ಎಂದು ಸ್ಥಳೇಯ ಗ್ರಾಮಸ್ಥ ಕೀರ್ತಿ ರಣಸಿಂಗ್ ಹೇಳಿದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜೀವನದಿ ಕಾವೇರಿ ಸಾಕ್ಷ್ಯಚಿತ್ರದ ಟ್ರೇಲರ್ ಬಿಡುಗಡೆ | ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಚಾಲನೆ

ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ  ಹೊಳೆಮತ್ತಿ ನೇಚರ್…

2 hours ago

ಹವಾಮಾನ ವರದಿ | 04-05-2025 | ಕೆಲವು ಕಡೆ ಮಳೆ ನಿರೀಕ್ಷೆ | ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣ |

ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.…

4 hours ago

ಬದುಕು ಪುರಾಣ | ಹೊಸೆದ ಬಿರುದುಗಳು ನಾಚುತ್ತಿವೆ!

ಸಾಹಿತ್ಯ, ಕಲಾ ರಂಗದೊಳಗೆ ಒಮ್ಮೆ ಇಣುಕಿ. ಬಹುತೇಕರ ಹೆಸರಿನÀ ಹಿಂದೆ ಬಿರುದುಗಳು ಅಂಟಿಕೊಂಡಿದೆ.…

9 hours ago

ಖಾಸಗಿ ಗೋಶಾಲೆಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ  ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ…

9 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಬರೀ ಯಶಸ್ಸು….. ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಕೃಷಿ, ಸಾಂಪ್ರದಾಯಿಕ ಔಷಧ ಸೇರಿ ಹಲವಾರು ಒಪ್ಪಂದ

ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…

18 hours ago