Advertisement
ಸುದ್ದಿಗಳು

ಶ್ರೀಲಂಕಾ | ಪ್ಲಾಸ್ಟಿಕ್ ತಿಂದು ಸಾಯುತ್ತಿರುವ ಆನೆಗಳು | 8 ವರ್ಷದಲ್ಲಿ ಮೃತಪಟ್ಟ 20 ಆನೆಗಳು…!|

Share

ಪೂರ್ವ ಶ್ರೀಲಂಕಾದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವು ಆನೆಗಳನ್ನು ಎಂದು  ಸಂರಕ್ಷಣಾ ತಜ್ಞರು ಮತ್ತು ಪಶುವೈದ್ಯರು ಎಚ್ಚರಿಸಿದ್ದಾರೆ. ಶ್ರೀಲಂಕಾದ ಕೊಲಂಬೊದಿಂದ 210 ಕಿಲೋಮೀಟರ್  ದೂರದಲ್ಲಿರುವ ಅಂಪಾರಾ ಜಿಲೆಯ ಪಲ್ಲಕ್ಕಾಡು ಗ್ರಾಮದ ಡಂಪ್‌ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸೇವಿಸಿದ ಪ್ರಕರಣದಲಗಲಿ ಕಳೆದ ಎಂಟು ವರ್ಷಗಳಲ್ಲಿ ಸುಮಾರು 20 ಆನೆಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.

Advertisement

ಮೃತಪಟ್ಟ ಆನೆಗಳನ್ನು ಪರೀಕ್ಷೆಗೆ ಒಳಪಡಿಸಿದಾದ ದೊಡ್ಡ ಪ್ರಮಾಣದಲ್ಲಿ  ಪ್ಲಾಸ್ಟಿಕ್ ಅನ್ನು ನುಂಗಿರುವುದು ಕಂಡುಬಂದಿದೆ. ಪಾಲಿಥಿನ್, ಆಹಾರದ ಹೊದಿಕೆಗಳು, ಪ್ಲಾಸ್ಟಿಕ್, ಇತರ ಜೀರ್ಣವಾಗದ ವಸ್ತುಗಳು ಮತ್ತು ನೀರು  ಮರಣೋತ್ತರ ಪರೀಕ್ಷೆಯಲ್ಲಿ ನೋಡಿದ್ದೇವೆ ಎಂದು ವರದಿಯಲ್ಲಿ ವೈದ್ಯರು ಹೇಳಿದ್ದಾರೆ.  ಶ್ರೀಲಂಕಾದಲ್ಲಿ ಆನೆಗಳನ್ನು ಪೂಜಿಸಲಾಗುತ್ತದೆ.  ಆನೆ ಗಣತಿಯ ಪ್ರಕಾರ  ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ವನ್ಯಜೀವಿ ಪಶುವೈದ್ಯ ನಿಹಾಳ್ ಪುಪ್ಪಕುಮಾರ್ ತಿಳಿಸಿದ್ದಾರೆ.

ಆನೆಗಳು ಗ್ರಾಮಕ್ಕೆ ಬಂದಾಗ ಅವುಗಳನ್ನು ಓಡಿಲು ಹಲವಾರು ಪಟಾಕಿಗಳನ್ನು ಬಳಸುತ್ತಾರೆ ಮತ್ತು ಕೆಲವರು ತಮ್ಮ ಮನೆಗಳ ಸುತ್ತಲೂ ವಿದ್ಯುತ್ ಬೇಲಿಗಳನ್ನು ಹಾಕಿದ್ದಾರೆ. ಆದರೆ ಗ್ರಾಮಸ್ಥರಿಗೆ ಸಾಮಾನ್ಯವಾಗಿ ವಿದ್ಯುತ್ ಬೇಲಿಗಳನ್ನು ಹೇಗೆ ಅಳವಡಿಸಬೇಕೆಂದು ತಿಳಿದಿಲ್ಲ ಎಂದು ಸ್ಥಳೇಯ ಗ್ರಾಮಸ್ಥ ಕೀರ್ತಿ ರಣಸಿಂಗ್ ಹೇಳಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

2 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

8 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

12 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

13 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

13 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago