Advertisement
ಸುದ್ದಿಗಳು

ಶ್ರೀಲಂಕಾ | ಪ್ಲಾಸ್ಟಿಕ್ ತಿಂದು ಸಾಯುತ್ತಿರುವ ಆನೆಗಳು | 8 ವರ್ಷದಲ್ಲಿ ಮೃತಪಟ್ಟ 20 ಆನೆಗಳು…!|

Share

ಪೂರ್ವ ಶ್ರೀಲಂಕಾದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವು ಆನೆಗಳನ್ನು ಎಂದು  ಸಂರಕ್ಷಣಾ ತಜ್ಞರು ಮತ್ತು ಪಶುವೈದ್ಯರು ಎಚ್ಚರಿಸಿದ್ದಾರೆ. ಶ್ರೀಲಂಕಾದ ಕೊಲಂಬೊದಿಂದ 210 ಕಿಲೋಮೀಟರ್  ದೂರದಲ್ಲಿರುವ ಅಂಪಾರಾ ಜಿಲೆಯ ಪಲ್ಲಕ್ಕಾಡು ಗ್ರಾಮದ ಡಂಪ್‌ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸೇವಿಸಿದ ಪ್ರಕರಣದಲಗಲಿ ಕಳೆದ ಎಂಟು ವರ್ಷಗಳಲ್ಲಿ ಸುಮಾರು 20 ಆನೆಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.

ಮೃತಪಟ್ಟ ಆನೆಗಳನ್ನು ಪರೀಕ್ಷೆಗೆ ಒಳಪಡಿಸಿದಾದ ದೊಡ್ಡ ಪ್ರಮಾಣದಲ್ಲಿ  ಪ್ಲಾಸ್ಟಿಕ್ ಅನ್ನು ನುಂಗಿರುವುದು ಕಂಡುಬಂದಿದೆ. ಪಾಲಿಥಿನ್, ಆಹಾರದ ಹೊದಿಕೆಗಳು, ಪ್ಲಾಸ್ಟಿಕ್, ಇತರ ಜೀರ್ಣವಾಗದ ವಸ್ತುಗಳು ಮತ್ತು ನೀರು  ಮರಣೋತ್ತರ ಪರೀಕ್ಷೆಯಲ್ಲಿ ನೋಡಿದ್ದೇವೆ ಎಂದು ವರದಿಯಲ್ಲಿ ವೈದ್ಯರು ಹೇಳಿದ್ದಾರೆ.  ಶ್ರೀಲಂಕಾದಲ್ಲಿ ಆನೆಗಳನ್ನು ಪೂಜಿಸಲಾಗುತ್ತದೆ.  ಆನೆ ಗಣತಿಯ ಪ್ರಕಾರ  ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ವನ್ಯಜೀವಿ ಪಶುವೈದ್ಯ ನಿಹಾಳ್ ಪುಪ್ಪಕುಮಾರ್ ತಿಳಿಸಿದ್ದಾರೆ.

ಆನೆಗಳು ಗ್ರಾಮಕ್ಕೆ ಬಂದಾಗ ಅವುಗಳನ್ನು ಓಡಿಲು ಹಲವಾರು ಪಟಾಕಿಗಳನ್ನು ಬಳಸುತ್ತಾರೆ ಮತ್ತು ಕೆಲವರು ತಮ್ಮ ಮನೆಗಳ ಸುತ್ತಲೂ ವಿದ್ಯುತ್ ಬೇಲಿಗಳನ್ನು ಹಾಕಿದ್ದಾರೆ. ಆದರೆ ಗ್ರಾಮಸ್ಥರಿಗೆ ಸಾಮಾನ್ಯವಾಗಿ ವಿದ್ಯುತ್ ಬೇಲಿಗಳನ್ನು ಹೇಗೆ ಅಳವಡಿಸಬೇಕೆಂದು ತಿಳಿದಿಲ್ಲ ಎಂದು ಸ್ಥಳೇಯ ಗ್ರಾಮಸ್ಥ ಕೀರ್ತಿ ರಣಸಿಂಗ್ ಹೇಳಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

38 minutes ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

17 hours ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

2 days ago

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!

ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…

2 days ago

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…

2 days ago

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!

ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.…

2 days ago