Advertisement
ಸುದ್ದಿಗಳು

ಶ್ರೀಲಂಕಾ | ಪ್ಲಾಸ್ಟಿಕ್ ತಿಂದು ಸಾಯುತ್ತಿರುವ ಆನೆಗಳು | 8 ವರ್ಷದಲ್ಲಿ ಮೃತಪಟ್ಟ 20 ಆನೆಗಳು…!|

Share

ಪೂರ್ವ ಶ್ರೀಲಂಕಾದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವು ಆನೆಗಳನ್ನು ಎಂದು  ಸಂರಕ್ಷಣಾ ತಜ್ಞರು ಮತ್ತು ಪಶುವೈದ್ಯರು ಎಚ್ಚರಿಸಿದ್ದಾರೆ. ಶ್ರೀಲಂಕಾದ ಕೊಲಂಬೊದಿಂದ 210 ಕಿಲೋಮೀಟರ್  ದೂರದಲ್ಲಿರುವ ಅಂಪಾರಾ ಜಿಲೆಯ ಪಲ್ಲಕ್ಕಾಡು ಗ್ರಾಮದ ಡಂಪ್‌ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸೇವಿಸಿದ ಪ್ರಕರಣದಲಗಲಿ ಕಳೆದ ಎಂಟು ವರ್ಷಗಳಲ್ಲಿ ಸುಮಾರು 20 ಆನೆಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.

ಮೃತಪಟ್ಟ ಆನೆಗಳನ್ನು ಪರೀಕ್ಷೆಗೆ ಒಳಪಡಿಸಿದಾದ ದೊಡ್ಡ ಪ್ರಮಾಣದಲ್ಲಿ  ಪ್ಲಾಸ್ಟಿಕ್ ಅನ್ನು ನುಂಗಿರುವುದು ಕಂಡುಬಂದಿದೆ. ಪಾಲಿಥಿನ್, ಆಹಾರದ ಹೊದಿಕೆಗಳು, ಪ್ಲಾಸ್ಟಿಕ್, ಇತರ ಜೀರ್ಣವಾಗದ ವಸ್ತುಗಳು ಮತ್ತು ನೀರು  ಮರಣೋತ್ತರ ಪರೀಕ್ಷೆಯಲ್ಲಿ ನೋಡಿದ್ದೇವೆ ಎಂದು ವರದಿಯಲ್ಲಿ ವೈದ್ಯರು ಹೇಳಿದ್ದಾರೆ.  ಶ್ರೀಲಂಕಾದಲ್ಲಿ ಆನೆಗಳನ್ನು ಪೂಜಿಸಲಾಗುತ್ತದೆ.  ಆನೆ ಗಣತಿಯ ಪ್ರಕಾರ  ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ವನ್ಯಜೀವಿ ಪಶುವೈದ್ಯ ನಿಹಾಳ್ ಪುಪ್ಪಕುಮಾರ್ ತಿಳಿಸಿದ್ದಾರೆ.

ಆನೆಗಳು ಗ್ರಾಮಕ್ಕೆ ಬಂದಾಗ ಅವುಗಳನ್ನು ಓಡಿಲು ಹಲವಾರು ಪಟಾಕಿಗಳನ್ನು ಬಳಸುತ್ತಾರೆ ಮತ್ತು ಕೆಲವರು ತಮ್ಮ ಮನೆಗಳ ಸುತ್ತಲೂ ವಿದ್ಯುತ್ ಬೇಲಿಗಳನ್ನು ಹಾಕಿದ್ದಾರೆ. ಆದರೆ ಗ್ರಾಮಸ್ಥರಿಗೆ ಸಾಮಾನ್ಯವಾಗಿ ವಿದ್ಯುತ್ ಬೇಲಿಗಳನ್ನು ಹೇಗೆ ಅಳವಡಿಸಬೇಕೆಂದು ತಿಳಿದಿಲ್ಲ ಎಂದು ಸ್ಥಳೇಯ ಗ್ರಾಮಸ್ಥ ಕೀರ್ತಿ ರಣಸಿಂಗ್ ಹೇಳಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 hour ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

3 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

4 hours ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago