Advertisement
ಸುದ್ದಿಗಳು

ಶ್ರೀಲಂಕಾ | ಪ್ಲಾಸ್ಟಿಕ್ ತಿಂದು ಸಾಯುತ್ತಿರುವ ಆನೆಗಳು | 8 ವರ್ಷದಲ್ಲಿ ಮೃತಪಟ್ಟ 20 ಆನೆಗಳು…!|

Share

ಪೂರ್ವ ಶ್ರೀಲಂಕಾದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವು ಆನೆಗಳನ್ನು ಎಂದು  ಸಂರಕ್ಷಣಾ ತಜ್ಞರು ಮತ್ತು ಪಶುವೈದ್ಯರು ಎಚ್ಚರಿಸಿದ್ದಾರೆ. ಶ್ರೀಲಂಕಾದ ಕೊಲಂಬೊದಿಂದ 210 ಕಿಲೋಮೀಟರ್  ದೂರದಲ್ಲಿರುವ ಅಂಪಾರಾ ಜಿಲೆಯ ಪಲ್ಲಕ್ಕಾಡು ಗ್ರಾಮದ ಡಂಪ್‌ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸೇವಿಸಿದ ಪ್ರಕರಣದಲಗಲಿ ಕಳೆದ ಎಂಟು ವರ್ಷಗಳಲ್ಲಿ ಸುಮಾರು 20 ಆನೆಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.

ಮೃತಪಟ್ಟ ಆನೆಗಳನ್ನು ಪರೀಕ್ಷೆಗೆ ಒಳಪಡಿಸಿದಾದ ದೊಡ್ಡ ಪ್ರಮಾಣದಲ್ಲಿ  ಪ್ಲಾಸ್ಟಿಕ್ ಅನ್ನು ನುಂಗಿರುವುದು ಕಂಡುಬಂದಿದೆ. ಪಾಲಿಥಿನ್, ಆಹಾರದ ಹೊದಿಕೆಗಳು, ಪ್ಲಾಸ್ಟಿಕ್, ಇತರ ಜೀರ್ಣವಾಗದ ವಸ್ತುಗಳು ಮತ್ತು ನೀರು  ಮರಣೋತ್ತರ ಪರೀಕ್ಷೆಯಲ್ಲಿ ನೋಡಿದ್ದೇವೆ ಎಂದು ವರದಿಯಲ್ಲಿ ವೈದ್ಯರು ಹೇಳಿದ್ದಾರೆ.  ಶ್ರೀಲಂಕಾದಲ್ಲಿ ಆನೆಗಳನ್ನು ಪೂಜಿಸಲಾಗುತ್ತದೆ.  ಆನೆ ಗಣತಿಯ ಪ್ರಕಾರ  ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ವನ್ಯಜೀವಿ ಪಶುವೈದ್ಯ ನಿಹಾಳ್ ಪುಪ್ಪಕುಮಾರ್ ತಿಳಿಸಿದ್ದಾರೆ.

ಆನೆಗಳು ಗ್ರಾಮಕ್ಕೆ ಬಂದಾಗ ಅವುಗಳನ್ನು ಓಡಿಲು ಹಲವಾರು ಪಟಾಕಿಗಳನ್ನು ಬಳಸುತ್ತಾರೆ ಮತ್ತು ಕೆಲವರು ತಮ್ಮ ಮನೆಗಳ ಸುತ್ತಲೂ ವಿದ್ಯುತ್ ಬೇಲಿಗಳನ್ನು ಹಾಕಿದ್ದಾರೆ. ಆದರೆ ಗ್ರಾಮಸ್ಥರಿಗೆ ಸಾಮಾನ್ಯವಾಗಿ ವಿದ್ಯುತ್ ಬೇಲಿಗಳನ್ನು ಹೇಗೆ ಅಳವಡಿಸಬೇಕೆಂದು ತಿಳಿದಿಲ್ಲ ಎಂದು ಸ್ಥಳೇಯ ಗ್ರಾಮಸ್ಥ ಕೀರ್ತಿ ರಣಸಿಂಗ್ ಹೇಳಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

5 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

5 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

20 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

21 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

1 day ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago