Advertisement
ಸುದ್ದಿಗಳು

ಶ್ರೀಲಂಕಾ | ಪ್ಲಾಸ್ಟಿಕ್ ತಿಂದು ಸಾಯುತ್ತಿರುವ ಆನೆಗಳು | 8 ವರ್ಷದಲ್ಲಿ ಮೃತಪಟ್ಟ 20 ಆನೆಗಳು…!|

Share

ಪೂರ್ವ ಶ್ರೀಲಂಕಾದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವು ಆನೆಗಳನ್ನು ಎಂದು  ಸಂರಕ್ಷಣಾ ತಜ್ಞರು ಮತ್ತು ಪಶುವೈದ್ಯರು ಎಚ್ಚರಿಸಿದ್ದಾರೆ. ಶ್ರೀಲಂಕಾದ ಕೊಲಂಬೊದಿಂದ 210 ಕಿಲೋಮೀಟರ್  ದೂರದಲ್ಲಿರುವ ಅಂಪಾರಾ ಜಿಲೆಯ ಪಲ್ಲಕ್ಕಾಡು ಗ್ರಾಮದ ಡಂಪ್‌ನಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸೇವಿಸಿದ ಪ್ರಕರಣದಲಗಲಿ ಕಳೆದ ಎಂಟು ವರ್ಷಗಳಲ್ಲಿ ಸುಮಾರು 20 ಆನೆಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.

Advertisement
Advertisement

ಮೃತಪಟ್ಟ ಆನೆಗಳನ್ನು ಪರೀಕ್ಷೆಗೆ ಒಳಪಡಿಸಿದಾದ ದೊಡ್ಡ ಪ್ರಮಾಣದಲ್ಲಿ  ಪ್ಲಾಸ್ಟಿಕ್ ಅನ್ನು ನುಂಗಿರುವುದು ಕಂಡುಬಂದಿದೆ. ಪಾಲಿಥಿನ್, ಆಹಾರದ ಹೊದಿಕೆಗಳು, ಪ್ಲಾಸ್ಟಿಕ್, ಇತರ ಜೀರ್ಣವಾಗದ ವಸ್ತುಗಳು ಮತ್ತು ನೀರು  ಮರಣೋತ್ತರ ಪರೀಕ್ಷೆಯಲ್ಲಿ ನೋಡಿದ್ದೇವೆ ಎಂದು ವರದಿಯಲ್ಲಿ ವೈದ್ಯರು ಹೇಳಿದ್ದಾರೆ.  ಶ್ರೀಲಂಕಾದಲ್ಲಿ ಆನೆಗಳನ್ನು ಪೂಜಿಸಲಾಗುತ್ತದೆ.  ಆನೆ ಗಣತಿಯ ಪ್ರಕಾರ  ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ವನ್ಯಜೀವಿ ಪಶುವೈದ್ಯ ನಿಹಾಳ್ ಪುಪ್ಪಕುಮಾರ್ ತಿಳಿಸಿದ್ದಾರೆ.

Advertisement

ಆನೆಗಳು ಗ್ರಾಮಕ್ಕೆ ಬಂದಾಗ ಅವುಗಳನ್ನು ಓಡಿಲು ಹಲವಾರು ಪಟಾಕಿಗಳನ್ನು ಬಳಸುತ್ತಾರೆ ಮತ್ತು ಕೆಲವರು ತಮ್ಮ ಮನೆಗಳ ಸುತ್ತಲೂ ವಿದ್ಯುತ್ ಬೇಲಿಗಳನ್ನು ಹಾಕಿದ್ದಾರೆ. ಆದರೆ ಗ್ರಾಮಸ್ಥರಿಗೆ ಸಾಮಾನ್ಯವಾಗಿ ವಿದ್ಯುತ್ ಬೇಲಿಗಳನ್ನು ಹೇಗೆ ಅಳವಡಿಸಬೇಕೆಂದು ತಿಳಿದಿಲ್ಲ ಎಂದು ಸ್ಥಳೇಯ ಗ್ರಾಮಸ್ಥ ಕೀರ್ತಿ ರಣಸಿಂಗ್ ಹೇಳಿದರು.

 

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

6 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

7 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago