ಕಡಬ ತಾಲೂಕು ಸೇರಿದಂತೆ ಅರಣ್ಯದ ಅಂಚಿನ ಪ್ರದೇಶದಲ್ಲಿ ಆಗಾಗ ಕಾಡಾನೆಗಳ ಕಾಟ ಹೆಚ್ಚಾಗಿದೆ. ಇದೀಗ ಕಡಬ ತಾಲೂಕಿನ ಇಚ್ಲಂಪಾಡಿಯ ನಡುಮನೆ ಕ್ರಾಸ್ ಬಳಿ ಕಾಡಾನೆ ದಾಳಿ ನಡೆಸಿದೆ. ಈ ಸಂದರ್ಭ ವಿಜುಕುಮಾರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡ ವಿಜುಕುಮಾರ್ ಅವರನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿಗೆ ಕರೆದೊಯ್ಯಲಾಗಿದೆ .
ಕಳೆದ ಕೆಲವು ಸಮಯಗಳಿಂದ ಕಾಡಾನೆಗಳ ಕಾಟ ಹಲವು ಕಡೆಗಳಲ್ಲಿ ಕಂಡುಬಂದಿದೆ. ಸುಳ್ಯ ತಾಲೂಕಿನ ಮಂಡೆಕೋಲು ಸೇರಿದಂತೆ ಕಲ್ಮಕಾರು, ಬಾಳುಗೋಡು, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ಹಾನಿಯೂ ಸಂಭವಿಸಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…