ಕಡಬ ತಾಲೂಕು ಸೇರಿದಂತೆ ಅರಣ್ಯದ ಅಂಚಿನ ಪ್ರದೇಶದಲ್ಲಿ ಆಗಾಗ ಕಾಡಾನೆಗಳ ಕಾಟ ಹೆಚ್ಚಾಗಿದೆ. ಇದೀಗ ಕಡಬ ತಾಲೂಕಿನ ಇಚ್ಲಂಪಾಡಿಯ ನಡುಮನೆ ಕ್ರಾಸ್ ಬಳಿ ಕಾಡಾನೆ ದಾಳಿ ನಡೆಸಿದೆ. ಈ ಸಂದರ್ಭ ವಿಜುಕುಮಾರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡ ವಿಜುಕುಮಾರ್ ಅವರನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿಗೆ ಕರೆದೊಯ್ಯಲಾಗಿದೆ .
ಕಳೆದ ಕೆಲವು ಸಮಯಗಳಿಂದ ಕಾಡಾನೆಗಳ ಕಾಟ ಹಲವು ಕಡೆಗಳಲ್ಲಿ ಕಂಡುಬಂದಿದೆ. ಸುಳ್ಯ ತಾಲೂಕಿನ ಮಂಡೆಕೋಲು ಸೇರಿದಂತೆ ಕಲ್ಮಕಾರು, ಬಾಳುಗೋಡು, ಮಡಪ್ಪಾಡಿ ಮೊದಲಾದ ಕಡೆಗಳಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ಹಾನಿಯೂ ಸಂಭವಿಸಿದೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…