ಕೆಲಸ ಮುಗಿಸಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಗುರುವಾರ ರಾತ್ರಿ ನಡೆದಿದೆ.ಕಾಡಾನೆ ದಾಳಿಯಿಂದ ನೇಲ್ಯಡ್ಕ ನಿವಾಸಿ ಚೋಮ(52) ಎಂಬವರು ಗಾಯಗೊಂಡಿದ್ದಾರೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಗಂಭೀರ ಗಾಯಗೊಂಡ ಚೋಮರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel