ವೈರಲ್ ಸುದ್ದಿ

ಆನೆ ಹಿಂಡನ್ನು ಕಂ‌ಡು ಪರಾರಿಯಾದ ಸಿಂಹಗಳು….! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಿಂಹದ ಶಕ್ತಿಯ ಬಗ್ಗೆ ಎರಡು ಮಾತಿಲ್ಲ. ಸಿಂಹಕ್ಕೆ ಶಕ್ತಿಯ ಜೊತೆಗೆ ಯುಕ್ತಿಯೂ ಇರುವುದರಿಂದ ಅದೊಂದು ಚಾಣಾಕ್ಷ ಪ್ರಾಣಿ. ಆದರೆ ಇಲ್ಲಿ ಆನೆಗಳ ಹಿಂಡು ಕಂಡರೆ ಸಿಂಹ ಓಡಿ ಹೋಗುತ್ತದೆ..!. ಈ ವಿಡಿಯೋ ಅತ್ಯಂತ ಗಮನ ಸೆಳೆದಿದೆ.

Advertisement
Advertisement

ಎರಡು ಗಂಡು ಸಿಂಹಗಳು ಆನೆಯನ್ನು ಕೊಲ್ಲುವಷ್ಟು ಶಕ್ತಿ ಹೊಂದಿವೆ. ಒಂದು ಗಂಡು ಸಿಂಹ ಕೂಡ ಎಳೆಯ ಆನೆಯನ್ನು ಸೋಲಿಸಬಲ್ಲದು.ಆದರೆ, ಆನೆಗಳ ಹಿಂಡನ್ನು ಕಂಡ್ರೆ ಮಾತ್ರ ಬೆಕ್ಕಿನ ಮರಿಯಂತೆ ಸಿಂಹಗಳು ಓಡಿ ಹೋಗುತ್ತವೆ. ಆನೆಗಳ ಹಿಂಡಿನೊಂದಿಗಿರುವ ಎಳೆಯ ಹಾಗೂ ದುರ್ಬಲ ಆನೆಯನ್ನು ಬೇಟೆಯಾಡುವುದು ಸಿಂಹಗಳಿಗೆ ಸ್ವಲ್ಪ ಕಷ್ಟ ಸಾಧ್ಯವೇ ಹೌದು. ಇದೀಗ ವೈರಲ್ ಆಗಿರುವ ವಿಡಿಯೋ ಕೂಡ ಅಂಥದ್ದೇ. ಕಾಡಿನಲ್ಲಿ ಸಿಂಹಗಳ ಗುಂಪು ಒಂದೆಡೆ ಕೂತು ವಿಶ್ರಾಂತಿ ಪಡೆಯುತ್ತಿದ್ದವು. ಈ ವೇಳೆ ಗಜರಾಜನ ದೊಡ್ಡ ಗುಂಪು ಅದರತ್ತ ಧಾವಿಸಿದೆ. ಇದರಿಂದ ಹೆದರಿದ ಸಿಂಹಗಳು ಒಂದೊಂದಾಗಿ ಸ್ಥಳದಿಂದ ಕಾಲ್ಕಿತ್ತಿದ್ದಾವೆ. ನಾಯಿಯನ್ನು ಕಂಡಾಗ ಬೆಕ್ಕು ಓಟಕ್ಕೀಳುವಂತೆ ಸಿಂಹಗಳು ಅಲ್ಲಿಂದ ಎಸ್ಕೇಪ್ ಆಗಿವೆ.ಈ ವಿಡಿಯೊವನ್ನು ಇನ್‌ಸ್ಟಾಗ್ರಾಮ್‌ನ ಅನಿಮಲ್‌ಕೋಟರಿ ಎಂಬ ಪುಟದಿಂದ ಹಂಚಿಕೊಳ್ಳಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

2 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

3 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

6 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

6 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

7 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago