ವೈರಲ್ ಸುದ್ದಿ

ಆನೆ ಹಿಂಡನ್ನು ಕಂ‌ಡು ಪರಾರಿಯಾದ ಸಿಂಹಗಳು….! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಿಂಹದ ಶಕ್ತಿಯ ಬಗ್ಗೆ ಎರಡು ಮಾತಿಲ್ಲ. ಸಿಂಹಕ್ಕೆ ಶಕ್ತಿಯ ಜೊತೆಗೆ ಯುಕ್ತಿಯೂ ಇರುವುದರಿಂದ ಅದೊಂದು ಚಾಣಾಕ್ಷ ಪ್ರಾಣಿ. ಆದರೆ ಇಲ್ಲಿ ಆನೆಗಳ ಹಿಂಡು ಕಂಡರೆ ಸಿಂಹ ಓಡಿ ಹೋಗುತ್ತದೆ..!. ಈ ವಿಡಿಯೋ ಅತ್ಯಂತ ಗಮನ ಸೆಳೆದಿದೆ.

Advertisement
Advertisement

ಎರಡು ಗಂಡು ಸಿಂಹಗಳು ಆನೆಯನ್ನು ಕೊಲ್ಲುವಷ್ಟು ಶಕ್ತಿ ಹೊಂದಿವೆ. ಒಂದು ಗಂಡು ಸಿಂಹ ಕೂಡ ಎಳೆಯ ಆನೆಯನ್ನು ಸೋಲಿಸಬಲ್ಲದು.ಆದರೆ, ಆನೆಗಳ ಹಿಂಡನ್ನು ಕಂಡ್ರೆ ಮಾತ್ರ ಬೆಕ್ಕಿನ ಮರಿಯಂತೆ ಸಿಂಹಗಳು ಓಡಿ ಹೋಗುತ್ತವೆ. ಆನೆಗಳ ಹಿಂಡಿನೊಂದಿಗಿರುವ ಎಳೆಯ ಹಾಗೂ ದುರ್ಬಲ ಆನೆಯನ್ನು ಬೇಟೆಯಾಡುವುದು ಸಿಂಹಗಳಿಗೆ ಸ್ವಲ್ಪ ಕಷ್ಟ ಸಾಧ್ಯವೇ ಹೌದು. ಇದೀಗ ವೈರಲ್ ಆಗಿರುವ ವಿಡಿಯೋ ಕೂಡ ಅಂಥದ್ದೇ. ಕಾಡಿನಲ್ಲಿ ಸಿಂಹಗಳ ಗುಂಪು ಒಂದೆಡೆ ಕೂತು ವಿಶ್ರಾಂತಿ ಪಡೆಯುತ್ತಿದ್ದವು. ಈ ವೇಳೆ ಗಜರಾಜನ ದೊಡ್ಡ ಗುಂಪು ಅದರತ್ತ ಧಾವಿಸಿದೆ. ಇದರಿಂದ ಹೆದರಿದ ಸಿಂಹಗಳು ಒಂದೊಂದಾಗಿ ಸ್ಥಳದಿಂದ ಕಾಲ್ಕಿತ್ತಿದ್ದಾವೆ. ನಾಯಿಯನ್ನು ಕಂಡಾಗ ಬೆಕ್ಕು ಓಟಕ್ಕೀಳುವಂತೆ ಸಿಂಹಗಳು ಅಲ್ಲಿಂದ ಎಸ್ಕೇಪ್ ಆಗಿವೆ.ಈ ವಿಡಿಯೊವನ್ನು ಇನ್‌ಸ್ಟಾಗ್ರಾಮ್‌ನ ಅನಿಮಲ್‌ಕೋಟರಿ ಎಂಬ ಪುಟದಿಂದ ಹಂಚಿಕೊಳ್ಳಲಾಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

2 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

3 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

3 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

3 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

3 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

4 hours ago