Advertisement
ವೈರಲ್ ಸುದ್ದಿ

ಆನೆ ಹಿಂಡನ್ನು ಕಂ‌ಡು ಪರಾರಿಯಾದ ಸಿಂಹಗಳು….! |

Share

ಸಿಂಹದ ಶಕ್ತಿಯ ಬಗ್ಗೆ ಎರಡು ಮಾತಿಲ್ಲ. ಸಿಂಹಕ್ಕೆ ಶಕ್ತಿಯ ಜೊತೆಗೆ ಯುಕ್ತಿಯೂ ಇರುವುದರಿಂದ ಅದೊಂದು ಚಾಣಾಕ್ಷ ಪ್ರಾಣಿ. ಆದರೆ ಇಲ್ಲಿ ಆನೆಗಳ ಹಿಂಡು ಕಂಡರೆ ಸಿಂಹ ಓಡಿ ಹೋಗುತ್ತದೆ..!. ಈ ವಿಡಿಯೋ ಅತ್ಯಂತ ಗಮನ ಸೆಳೆದಿದೆ.

ಎರಡು ಗಂಡು ಸಿಂಹಗಳು ಆನೆಯನ್ನು ಕೊಲ್ಲುವಷ್ಟು ಶಕ್ತಿ ಹೊಂದಿವೆ. ಒಂದು ಗಂಡು ಸಿಂಹ ಕೂಡ ಎಳೆಯ ಆನೆಯನ್ನು ಸೋಲಿಸಬಲ್ಲದು.ಆದರೆ, ಆನೆಗಳ ಹಿಂಡನ್ನು ಕಂಡ್ರೆ ಮಾತ್ರ ಬೆಕ್ಕಿನ ಮರಿಯಂತೆ ಸಿಂಹಗಳು ಓಡಿ ಹೋಗುತ್ತವೆ. ಆನೆಗಳ ಹಿಂಡಿನೊಂದಿಗಿರುವ ಎಳೆಯ ಹಾಗೂ ದುರ್ಬಲ ಆನೆಯನ್ನು ಬೇಟೆಯಾಡುವುದು ಸಿಂಹಗಳಿಗೆ ಸ್ವಲ್ಪ ಕಷ್ಟ ಸಾಧ್ಯವೇ ಹೌದು. ಇದೀಗ ವೈರಲ್ ಆಗಿರುವ ವಿಡಿಯೋ ಕೂಡ ಅಂಥದ್ದೇ. ಕಾಡಿನಲ್ಲಿ ಸಿಂಹಗಳ ಗುಂಪು ಒಂದೆಡೆ ಕೂತು ವಿಶ್ರಾಂತಿ ಪಡೆಯುತ್ತಿದ್ದವು. ಈ ವೇಳೆ ಗಜರಾಜನ ದೊಡ್ಡ ಗುಂಪು ಅದರತ್ತ ಧಾವಿಸಿದೆ. ಇದರಿಂದ ಹೆದರಿದ ಸಿಂಹಗಳು ಒಂದೊಂದಾಗಿ ಸ್ಥಳದಿಂದ ಕಾಲ್ಕಿತ್ತಿದ್ದಾವೆ. ನಾಯಿಯನ್ನು ಕಂಡಾಗ ಬೆಕ್ಕು ಓಟಕ್ಕೀಳುವಂತೆ ಸಿಂಹಗಳು ಅಲ್ಲಿಂದ ಎಸ್ಕೇಪ್ ಆಗಿವೆ.ಈ ವಿಡಿಯೊವನ್ನು ಇನ್‌ಸ್ಟಾಗ್ರಾಮ್‌ನ ಅನಿಮಲ್‌ಕೋಟರಿ ಎಂಬ ಪುಟದಿಂದ ಹಂಚಿಕೊಳ್ಳಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

3 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

7 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

17 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

17 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

18 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

20 hours ago