ಪ್ರಾಣಿ ಹಾಗೂ ಮಾನವ ಸಂಘರ್ಷದಲ್ಲಿ ಬಲಿಯಾಗುತ್ತಿರುವ ಆನೆಗಳು | ನಿರ್ಮಾಣ ಹಂತದ ಬಾವಿಗೆ ಬಿದ್ದು ಕಾಡಾನೆ ಸಾವು

June 18, 2024
12:05 PM

ಕಳೆದ ವಾರವಷ್ಟೇ ಆನೆಯೊಂದು(Elephant) ವಿದ್ಯುತ್‌ ತಂತಿ(Electric wire) ತಗಲಿ ಮೃತಪಟ್ಟ(Death) ಬಗ್ಗೆ ಕೇಳಿದ್ದೆವು. ಇದೀಗ ಮತ್ತೋಂದು ಆನೆ ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು ತನ್ನ ಪ್ರಾಣ ಕಳೆದುಕೊಂಡಿದೆ. ಮಾನವ ಹಾಗೂ ಪ್ರಾಣಿಗಳ ಸಂಘರ್ಷದಲ್ಲಿ ಆನೆಗಳು ತಮ್ಮ ಪ್ರಾಣವನ್ನು ಕಳೆದುಕೊಳ್ಳುವಂತಾಗಿದೆ. ತೆರೆದ ಬಾವಿಗೆ (Well) ಬಿದ್ದು ಕಾಡಾನೆ (Wild Elephant ) ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ (Virajpet) ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.

ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಬಾವಿಯನ್ನು ಕೊರೆಯಲಾಗಿತ್ತು. ಸೋಮವಾರ ರಾತ್ರಿ 11 ಗಂಟೆಗೆ ನಿರ್ಮಾಣ ಹಂತದಲ್ಲಿದ್ದ ಬಾವಿಗೆ ಬಿದ್ದು ಆನೆ ಮೃತಪಟ್ಟಿದೆ. ಕಳೆದ ಹಲವು ದಿನಗಳಿಂದ ಈ ಏರಿಯಾದಲ್ಲಿ ಆನೆಗಳು ಊರಿಗೆ ದಾಳಿ ಇಡುತ್ತಿದ್ದವು. ಇದೀಗ ಈ ಘಟನೆ ನಡೆದಿದೆ. ಪಾಲೇಂಗಡ ಬಿದ್ದಪ್ಪ ಶಂಬು ಆವರ ಮನೆ ಮುಂದೆ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಆಧಿಕಾರಿಗಳು ಭೇಟಿ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror