Advertisement
MIRROR FOCUS

ಪ್ರಾಣಿ ಹಾಗೂ ಮಾನವ ಸಂಘರ್ಷದಲ್ಲಿ ಬಲಿಯಾಗುತ್ತಿರುವ ಆನೆಗಳು | ನಿರ್ಮಾಣ ಹಂತದ ಬಾವಿಗೆ ಬಿದ್ದು ಕಾಡಾನೆ ಸಾವು

Share

ಕಳೆದ ವಾರವಷ್ಟೇ ಆನೆಯೊಂದು(Elephant) ವಿದ್ಯುತ್‌ ತಂತಿ(Electric wire) ತಗಲಿ ಮೃತಪಟ್ಟ(Death) ಬಗ್ಗೆ ಕೇಳಿದ್ದೆವು. ಇದೀಗ ಮತ್ತೋಂದು ಆನೆ ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು ತನ್ನ ಪ್ರಾಣ ಕಳೆದುಕೊಂಡಿದೆ. ಮಾನವ ಹಾಗೂ ಪ್ರಾಣಿಗಳ ಸಂಘರ್ಷದಲ್ಲಿ ಆನೆಗಳು ತಮ್ಮ ಪ್ರಾಣವನ್ನು ಕಳೆದುಕೊಳ್ಳುವಂತಾಗಿದೆ. ತೆರೆದ ಬಾವಿಗೆ (Well) ಬಿದ್ದು ಕಾಡಾನೆ (Wild Elephant ) ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ (Virajpet) ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.

ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಬಾವಿಯನ್ನು ಕೊರೆಯಲಾಗಿತ್ತು. ಸೋಮವಾರ ರಾತ್ರಿ 11 ಗಂಟೆಗೆ ನಿರ್ಮಾಣ ಹಂತದಲ್ಲಿದ್ದ ಬಾವಿಗೆ ಬಿದ್ದು ಆನೆ ಮೃತಪಟ್ಟಿದೆ. ಕಳೆದ ಹಲವು ದಿನಗಳಿಂದ ಈ ಏರಿಯಾದಲ್ಲಿ ಆನೆಗಳು ಊರಿಗೆ ದಾಳಿ ಇಡುತ್ತಿದ್ದವು. ಇದೀಗ ಈ ಘಟನೆ ನಡೆದಿದೆ. ಪಾಲೇಂಗಡ ಬಿದ್ದಪ್ಪ ಶಂಬು ಆವರ ಮನೆ ಮುಂದೆ ಈ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆಯ ಆಧಿಕಾರಿಗಳು ಭೇಟಿ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 hour ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

10 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

11 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

15 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

15 hours ago