ಸುದ್ದಿಗಳು

ಸುಳ್ಯದ ಅಜ್ಜಾವರದಲ್ಲಿ ಕೆರೆಗೆ ಬಿದ್ದ ಕಾಡಾನೆಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಡಿನಿಂದ ಆಹಾರ ಅರಸುತ್ತಾ ಬಂದ ನಾಡಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡೊಂದು ತೋಟದೊಳಗೆ ನುಗ್ಗಿದ ಪರಿಣಾಮ ಕೆರೆಗೆ ಬಿದ್ದಿರುವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದ್ದು ಆನೆಯನ್ನು ಮೇಲೆತರಿಸುವ ತಯಾರಿ ನಡೆಸಲಾಗುತ್ತಿದೆ. 

Advertisement

ಅಜ್ಜಾವರದ ತುದಿಯಡ್ಕದ ಸಂತೋಷ್ ಎಂಬವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದೆ.

ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ದಾಂಗುಡಿ ಇಟ್ಟಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಸಂಭವಿಸುತ್ತಿರುತ್ತದೆ.

ಆಹಾರ ಮತ್ತು ನೀರನ್ನು ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳ ಹಿಂಡೊಂದು ತೋಟದೊಳಗಿನ ಕೆರೆಗೆ ಬಿದ್ದು ಮೇಲೆ ಬರಲಾಗದೆ ಕೆರಯಲ್ಲೇ ಬಾಕಿಯಾಗಿರವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.
ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ಬೇಟಿ ನೀಡಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಕಾಡಿನಲ್ಲಿ ಆಹಾರ ನೀರು ಕಡಿಮೆಯಾದಾಗ ಆಹಾರ  ಅರಸಿ ಬರುವ ಪ್ರಾಣಿಗಳು ಕೆರೆ ನೀರಿನ ಆಳದ ಅಂದಾಜು ಇಲ್ಲದೆ ಬಿದ್ದು ಸಿಕ್ಕಿ ಹಾಕಿಕೊಳ್ಳುವುದು ಸಾಮಾನ್ಯವಾಗಿದೆ,ಕೆರೆಗೆ ಬಿದ್ದ ಮರಿಯಾನೆ ರಕ್ಷಣೆಗೆ ದಾವಿಸಿದ ಹಿರಿಯಾನೆಗಳೂ ಕೆರೆಯಲ್ಲಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಅಗಾಗ ನಡೆಯುತ್ತಲೇ ಇರುತ್ತವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

7 hours ago

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…

8 hours ago

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

1 day ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

1 day ago