ಕಾಡಿನಿಂದ ಆಹಾರ ಅರಸುತ್ತಾ ಬಂದ ನಾಡಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡೊಂದು ತೋಟದೊಳಗೆ ನುಗ್ಗಿದ ಪರಿಣಾಮ ಕೆರೆಗೆ ಬಿದ್ದಿರುವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದ್ದು ಆನೆಯನ್ನು ಮೇಲೆತರಿಸುವ ತಯಾರಿ ನಡೆಸಲಾಗುತ್ತಿದೆ.
ಅಜ್ಜಾವರದ ತುದಿಯಡ್ಕದ ಸಂತೋಷ್ ಎಂಬವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದೆ.
ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ದಾಂಗುಡಿ ಇಟ್ಟಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಸಂಭವಿಸುತ್ತಿರುತ್ತದೆ.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…