ಕಾಡಿನಿಂದ ಆಹಾರ ಅರಸುತ್ತಾ ಬಂದ ನಾಡಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡೊಂದು ತೋಟದೊಳಗೆ ನುಗ್ಗಿದ ಪರಿಣಾಮ ಕೆರೆಗೆ ಬಿದ್ದಿರುವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದ್ದು ಆನೆಯನ್ನು ಮೇಲೆತರಿಸುವ ತಯಾರಿ ನಡೆಸಲಾಗುತ್ತಿದೆ.
ಅಜ್ಜಾವರದ ತುದಿಯಡ್ಕದ ಸಂತೋಷ್ ಎಂಬವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದೆ.
ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ದಾಂಗುಡಿ ಇಟ್ಟಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಸಂಭವಿಸುತ್ತಿರುತ್ತದೆ.
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…