Advertisement
ಸುದ್ದಿಗಳು

ಸುಳ್ಯದ ಅಜ್ಜಾವರದಲ್ಲಿ ಕೆರೆಗೆ ಬಿದ್ದ ಕಾಡಾನೆಗಳು |

Share

ಕಾಡಿನಿಂದ ಆಹಾರ ಅರಸುತ್ತಾ ಬಂದ ನಾಡಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡೊಂದು ತೋಟದೊಳಗೆ ನುಗ್ಗಿದ ಪರಿಣಾಮ ಕೆರೆಗೆ ಬಿದ್ದಿರುವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದ್ದು ಆನೆಯನ್ನು ಮೇಲೆತರಿಸುವ ತಯಾರಿ ನಡೆಸಲಾಗುತ್ತಿದೆ. 

Advertisement

ಅಜ್ಜಾವರದ ತುದಿಯಡ್ಕದ ಸಂತೋಷ್ ಎಂಬವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದೆ.

ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ದಾಂಗುಡಿ ಇಟ್ಟಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಸಂಭವಿಸುತ್ತಿರುತ್ತದೆ.

ಆಹಾರ ಮತ್ತು ನೀರನ್ನು ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳ ಹಿಂಡೊಂದು ತೋಟದೊಳಗಿನ ಕೆರೆಗೆ ಬಿದ್ದು ಮೇಲೆ ಬರಲಾಗದೆ ಕೆರಯಲ್ಲೇ ಬಾಕಿಯಾಗಿರವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.
ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ಬೇಟಿ ನೀಡಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಕಾಡಿನಲ್ಲಿ ಆಹಾರ ನೀರು ಕಡಿಮೆಯಾದಾಗ ಆಹಾರ  ಅರಸಿ ಬರುವ ಪ್ರಾಣಿಗಳು ಕೆರೆ ನೀರಿನ ಆಳದ ಅಂದಾಜು ಇಲ್ಲದೆ ಬಿದ್ದು ಸಿಕ್ಕಿ ಹಾಕಿಕೊಳ್ಳುವುದು ಸಾಮಾನ್ಯವಾಗಿದೆ,ಕೆರೆಗೆ ಬಿದ್ದ ಮರಿಯಾನೆ ರಕ್ಷಣೆಗೆ ದಾವಿಸಿದ ಹಿರಿಯಾನೆಗಳೂ ಕೆರೆಯಲ್ಲಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಅಗಾಗ ನಡೆಯುತ್ತಲೇ ಇರುತ್ತವೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

12 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago