ಕಾಡಿನಿಂದ ಆಹಾರ ಅರಸುತ್ತಾ ಬಂದ ನಾಡಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡೊಂದು ತೋಟದೊಳಗೆ ನುಗ್ಗಿದ ಪರಿಣಾಮ ಕೆರೆಗೆ ಬಿದ್ದಿರುವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದ್ದು ಆನೆಯನ್ನು ಮೇಲೆತರಿಸುವ ತಯಾರಿ ನಡೆಸಲಾಗುತ್ತಿದೆ.
ಅಜ್ಜಾವರದ ತುದಿಯಡ್ಕದ ಸಂತೋಷ್ ಎಂಬವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದೆ.
ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ದಾಂಗುಡಿ ಇಟ್ಟಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಸಂಭವಿಸುತ್ತಿರುತ್ತದೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…