Advertisement
ಸುದ್ದಿಗಳು

ಸುಳ್ಯದ ಅಜ್ಜಾವರದಲ್ಲಿ ಕೆರೆಗೆ ಬಿದ್ದ ಕಾಡಾನೆಗಳು |

Share

ಕಾಡಿನಿಂದ ಆಹಾರ ಅರಸುತ್ತಾ ಬಂದ ನಾಡಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡೊಂದು ತೋಟದೊಳಗೆ ನುಗ್ಗಿದ ಪರಿಣಾಮ ಕೆರೆಗೆ ಬಿದ್ದಿರುವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದ್ದು ಆನೆಯನ್ನು ಮೇಲೆತರಿಸುವ ತಯಾರಿ ನಡೆಸಲಾಗುತ್ತಿದೆ. 

ಅಜ್ಜಾವರದ ತುದಿಯಡ್ಕದ ಸಂತೋಷ್ ಎಂಬವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದೆ.

Advertisement

ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ದಾಂಗುಡಿ ಇಟ್ಟಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಸಂಭವಿಸುತ್ತಿರುತ್ತದೆ.

Advertisement

ಆಹಾರ ಮತ್ತು ನೀರನ್ನು ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳ ಹಿಂಡೊಂದು ತೋಟದೊಳಗಿನ ಕೆರೆಗೆ ಬಿದ್ದು ಮೇಲೆ ಬರಲಾಗದೆ ಕೆರಯಲ್ಲೇ ಬಾಕಿಯಾಗಿರವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.
ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ಬೇಟಿ ನೀಡಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಕಾಡಿನಲ್ಲಿ ಆಹಾರ ನೀರು ಕಡಿಮೆಯಾದಾಗ ಆಹಾರ  ಅರಸಿ ಬರುವ ಪ್ರಾಣಿಗಳು ಕೆರೆ ನೀರಿನ ಆಳದ ಅಂದಾಜು ಇಲ್ಲದೆ ಬಿದ್ದು ಸಿಕ್ಕಿ ಹಾಕಿಕೊಳ್ಳುವುದು ಸಾಮಾನ್ಯವಾಗಿದೆ,ಕೆರೆಗೆ ಬಿದ್ದ ಮರಿಯಾನೆ ರಕ್ಷಣೆಗೆ ದಾವಿಸಿದ ಹಿರಿಯಾನೆಗಳೂ ಕೆರೆಯಲ್ಲಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಅಗಾಗ ನಡೆಯುತ್ತಲೇ ಇರುತ್ತವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 hour ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

15 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

24 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago