ಕಾಡಿನಿಂದ ಆಹಾರ ಅರಸುತ್ತಾ ಬಂದ ನಾಡಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡೊಂದು ತೋಟದೊಳಗೆ ನುಗ್ಗಿದ ಪರಿಣಾಮ ಕೆರೆಗೆ ಬಿದ್ದಿರುವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದ್ದು ಆನೆಯನ್ನು ಮೇಲೆತರಿಸುವ ತಯಾರಿ ನಡೆಸಲಾಗುತ್ತಿದೆ.
ಅಜ್ಜಾವರದ ತುದಿಯಡ್ಕದ ಸಂತೋಷ್ ಎಂಬವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದೆ.
ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ದಾಂಗುಡಿ ಇಟ್ಟಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಸಂಭವಿಸುತ್ತಿರುತ್ತದೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…