ಕಾಡಿನಿಂದ ಆಹಾರ ಅರಸುತ್ತಾ ಬಂದ ನಾಡಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡೊಂದು ತೋಟದೊಳಗೆ ನುಗ್ಗಿದ ಪರಿಣಾಮ ಕೆರೆಗೆ ಬಿದ್ದಿರುವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದ್ದು ಆನೆಯನ್ನು ಮೇಲೆತರಿಸುವ ತಯಾರಿ ನಡೆಸಲಾಗುತ್ತಿದೆ.
ಅಜ್ಜಾವರದ ತುದಿಯಡ್ಕದ ಸಂತೋಷ್ ಎಂಬವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದೆ.
ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ದಾಂಗುಡಿ ಇಟ್ಟಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಸಂಭವಿಸುತ್ತಿರುತ್ತದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…