Advertisement
ಸುದ್ದಿಗಳು

ಸುಳ್ಯದ ಅಜ್ಜಾವರದಲ್ಲಿ ಕೆರೆಗೆ ಬಿದ್ದ ಕಾಡಾನೆಗಳು |

Share

ಕಾಡಿನಿಂದ ಆಹಾರ ಅರಸುತ್ತಾ ಬಂದ ನಾಡಿಗೆ ಲಗ್ಗೆ ಇಟ್ಟ ಕಾಡಾನೆಗಳ ಹಿಂಡೊಂದು ತೋಟದೊಳಗೆ ನುಗ್ಗಿದ ಪರಿಣಾಮ ಕೆರೆಗೆ ಬಿದ್ದಿರುವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದ್ದು ಆನೆಯನ್ನು ಮೇಲೆತರಿಸುವ ತಯಾರಿ ನಡೆಸಲಾಗುತ್ತಿದೆ. 

ಅಜ್ಜಾವರದ ತುದಿಯಡ್ಕದ ಸಂತೋಷ್ ಎಂಬವರ ತೋಟದಲ್ಲಿ ಈ ಘಟನೆ ನಡೆದಿದ್ದು, ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಒದ್ದಾಡುತ್ತಿದೆ.

ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ದಾಂಗುಡಿ ಇಟ್ಟಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಸಂಭವಿಸುತ್ತಿರುತ್ತದೆ.

ಆಹಾರ ಮತ್ತು ನೀರನ್ನು ಅರಸಿ ಕಾಡಿನಿಂದ ನಾಡಿಗೆ ಬಂದ ಕಾಡಾನೆಗಳ ಹಿಂಡೊಂದು ತೋಟದೊಳಗಿನ ಕೆರೆಗೆ ಬಿದ್ದು ಮೇಲೆ ಬರಲಾಗದೆ ಕೆರಯಲ್ಲೇ ಬಾಕಿಯಾಗಿರವ ಘಟನೆ ಸುಳ್ಯದ ಅಜ್ಜಾವರದಲ್ಲಿ ನಡೆದಿದೆ.
ಸ್ಥಳಕ್ಕೆ ಸುಳ್ಯ ವಲಯ ಅರಣ್ಯಾಧಿಕಾರಿಗಳು ಬೇಟಿ ನೀಡಿದ್ದು, ಆನೆಗಳ ರಕ್ಷಣೆಗೆ ಪ್ರಯತ್ನಿಸುತ್ತಿದ್ದಾರೆ. ಕಾಡಿನಲ್ಲಿ ಆಹಾರ ನೀರು ಕಡಿಮೆಯಾದಾಗ ಆಹಾರ  ಅರಸಿ ಬರುವ ಪ್ರಾಣಿಗಳು ಕೆರೆ ನೀರಿನ ಆಳದ ಅಂದಾಜು ಇಲ್ಲದೆ ಬಿದ್ದು ಸಿಕ್ಕಿ ಹಾಕಿಕೊಳ್ಳುವುದು ಸಾಮಾನ್ಯವಾಗಿದೆ,ಕೆರೆಗೆ ಬಿದ್ದ ಮರಿಯಾನೆ ರಕ್ಷಣೆಗೆ ದಾವಿಸಿದ ಹಿರಿಯಾನೆಗಳೂ ಕೆರೆಯಲ್ಲಿ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಅಜ್ಜಾವರ, ಆಲೆಟ್ಟಿ ಗ್ರಾಮಗಳಲ್ಲಿ ಆನೆಗಳ ಹಾವಳಿ ಜೋರಾಗಿದ್ದು, ಅಪಾರ ಪ್ರಮಾಣದ ಕೃಷಿನಾಶ ಅಗಾಗ ನಡೆಯುತ್ತಲೇ ಇರುತ್ತವೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

2 hours ago

ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…

2 hours ago

ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!

ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್‌ನಲ್ಲಿ…

3 hours ago

ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ

ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…

5 hours ago

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

17 hours ago