ಕಾಡಾನೆ ಹಾವಳಿ | ಡಿಜೆ ಸೌಂಡ್ ಹಾಕಿ ಸಮಸ್ಯೆಗೆ ವಿರಾಮ ಹಾಕಲು ಮುಂದಾದ ರೈತರು…!

March 3, 2022
10:49 PM

ಚಿಕ್ಕಮಂಗಳೂರು ತಾಲೂಕಿನ ಬೀಕನಹಳ್ಳಿ, ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ ಆನೆ ಹಾವಳಿ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ರೈತರೇ ತೋಟದಲ್ಲಿ ಮೈಕ್ ಸೆಟ್ ಹಾಕಿ ಆನೆ ಹಾವಳಿಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.

Advertisement
Advertisement
Advertisement
Advertisement

ಬೀಕನಹಳ್ಳಿ ಹಾಗೂ ಹಂಪಾಪುರ ಗ್ರಾಮದ ತೋಟಗಳಲ್ಲಿ ಸುಮಾರು 30 ಕಡೆ ಅಲ್ಲಲ್ಲಿ ಮೈಕ್ ಸೆಟ್ ಕಟ್ಟಿದ್ದಾರೆ. ಸಂಜೆ 6 ಗಂಟೆಯಾಗುತ್ತಿದ್ದಂತೆ ಡಿಜೆ ಸೌಂಡ್ ಶುರುವಾಗುತ್ತೆ. ಈ ಮೈಕ್ ಸೆಟ್‍ನಲ್ಲಿ ಆನೆ ಬಂತು ಓಡಿಸ್ರೋ…. ಈ ಕಡೆ ಬಂತು…. ಆ ಕಡೆ ಬಂತು… ಅಂತ ಕೂಗುವ ಶಬ್ಧ, ಪಟಾಕಿ ಸಿಡಿಯುವ ಶಬ್ಧ. ಇದರಿಂದ ಆನೆ ಹಾವಳಿ ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತೆ ಅನ್ನೋದು ರೈತರ ನಂಬಿಕೆ.

Advertisement

ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಕಾಡುಪ್ರಾಣಿಗಳು, ಆನೆಗಳಿಂದ ಜನರ ಜೀವ ಹಾಗೂ ಬೆಳೆ ಎರಡನ್ನೂ ಉಳಿಸುವುದಕ್ಕೆ ಮುಂದಾಗಬೇಕೆಂಬುದು ಜಿಲ್ಲೆಯ ಜನರ ಬೇಡಿಕೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ
March 3, 2025
7:42 AM
by: The Rural Mirror ಸುದ್ದಿಜಾಲ
Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |
March 3, 2025
7:28 AM
by: The Rural Mirror ಸುದ್ದಿಜಾಲ
ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!
March 3, 2025
7:06 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

You cannot copy content of this page - Copyright -The Rural Mirror