Advertisement
ರಾಜ್ಯ

ಕಾಡಾನೆ ಹಾವಳಿ | ಡಿಜೆ ಸೌಂಡ್ ಹಾಕಿ ಸಮಸ್ಯೆಗೆ ವಿರಾಮ ಹಾಕಲು ಮುಂದಾದ ರೈತರು…!

Share

ಚಿಕ್ಕಮಂಗಳೂರು ತಾಲೂಕಿನ ಬೀಕನಹಳ್ಳಿ, ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ ಆನೆ ಹಾವಳಿ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ರೈತರೇ ತೋಟದಲ್ಲಿ ಮೈಕ್ ಸೆಟ್ ಹಾಕಿ ಆನೆ ಹಾವಳಿಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.

Advertisement
Advertisement
Advertisement
Advertisement

ಬೀಕನಹಳ್ಳಿ ಹಾಗೂ ಹಂಪಾಪುರ ಗ್ರಾಮದ ತೋಟಗಳಲ್ಲಿ ಸುಮಾರು 30 ಕಡೆ ಅಲ್ಲಲ್ಲಿ ಮೈಕ್ ಸೆಟ್ ಕಟ್ಟಿದ್ದಾರೆ. ಸಂಜೆ 6 ಗಂಟೆಯಾಗುತ್ತಿದ್ದಂತೆ ಡಿಜೆ ಸೌಂಡ್ ಶುರುವಾಗುತ್ತೆ. ಈ ಮೈಕ್ ಸೆಟ್‍ನಲ್ಲಿ ಆನೆ ಬಂತು ಓಡಿಸ್ರೋ…. ಈ ಕಡೆ ಬಂತು…. ಆ ಕಡೆ ಬಂತು… ಅಂತ ಕೂಗುವ ಶಬ್ಧ, ಪಟಾಕಿ ಸಿಡಿಯುವ ಶಬ್ಧ. ಇದರಿಂದ ಆನೆ ಹಾವಳಿ ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತೆ ಅನ್ನೋದು ರೈತರ ನಂಬಿಕೆ.

Advertisement

ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಕಾಡುಪ್ರಾಣಿಗಳು, ಆನೆಗಳಿಂದ ಜನರ ಜೀವ ಹಾಗೂ ಬೆಳೆ ಎರಡನ್ನೂ ಉಳಿಸುವುದಕ್ಕೆ ಮುಂದಾಗಬೇಕೆಂಬುದು ಜಿಲ್ಲೆಯ ಜನರ ಬೇಡಿಕೆಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

21 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

1 day ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago