Advertisement
ರಾಜ್ಯ

ಕಾಡಾನೆ ಹಾವಳಿ | ಡಿಜೆ ಸೌಂಡ್ ಹಾಕಿ ಸಮಸ್ಯೆಗೆ ವಿರಾಮ ಹಾಕಲು ಮುಂದಾದ ರೈತರು…!

Share

ಚಿಕ್ಕಮಂಗಳೂರು ತಾಲೂಕಿನ ಬೀಕನಹಳ್ಳಿ, ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ ಆನೆ ಹಾವಳಿ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ರೈತರೇ ತೋಟದಲ್ಲಿ ಮೈಕ್ ಸೆಟ್ ಹಾಕಿ ಆನೆ ಹಾವಳಿಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.

Advertisement
Advertisement

ಬೀಕನಹಳ್ಳಿ ಹಾಗೂ ಹಂಪಾಪುರ ಗ್ರಾಮದ ತೋಟಗಳಲ್ಲಿ ಸುಮಾರು 30 ಕಡೆ ಅಲ್ಲಲ್ಲಿ ಮೈಕ್ ಸೆಟ್ ಕಟ್ಟಿದ್ದಾರೆ. ಸಂಜೆ 6 ಗಂಟೆಯಾಗುತ್ತಿದ್ದಂತೆ ಡಿಜೆ ಸೌಂಡ್ ಶುರುವಾಗುತ್ತೆ. ಈ ಮೈಕ್ ಸೆಟ್‍ನಲ್ಲಿ ಆನೆ ಬಂತು ಓಡಿಸ್ರೋ…. ಈ ಕಡೆ ಬಂತು…. ಆ ಕಡೆ ಬಂತು… ಅಂತ ಕೂಗುವ ಶಬ್ಧ, ಪಟಾಕಿ ಸಿಡಿಯುವ ಶಬ್ಧ. ಇದರಿಂದ ಆನೆ ಹಾವಳಿ ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತೆ ಅನ್ನೋದು ರೈತರ ನಂಬಿಕೆ.

Advertisement

ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಕಾಡುಪ್ರಾಣಿಗಳು, ಆನೆಗಳಿಂದ ಜನರ ಜೀವ ಹಾಗೂ ಬೆಳೆ ಎರಡನ್ನೂ ಉಳಿಸುವುದಕ್ಕೆ ಮುಂದಾಗಬೇಕೆಂಬುದು ಜಿಲ್ಲೆಯ ಜನರ ಬೇಡಿಕೆಯಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

6 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

7 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago