ಚಿಕ್ಕಮಂಗಳೂರು ತಾಲೂಕಿನ ಬೀಕನಹಳ್ಳಿ, ಹಂಪಾಪುರ ಗ್ರಾಮದಲ್ಲಿ ಇತ್ತೀಚೆಗೆ ಆನೆ ಹಾವಳಿ ಹೆಚ್ಚಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರು ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ರೈತರೇ ತೋಟದಲ್ಲಿ ಮೈಕ್ ಸೆಟ್ ಹಾಕಿ ಆನೆ ಹಾವಳಿಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.
ಬೀಕನಹಳ್ಳಿ ಹಾಗೂ ಹಂಪಾಪುರ ಗ್ರಾಮದ ತೋಟಗಳಲ್ಲಿ ಸುಮಾರು 30 ಕಡೆ ಅಲ್ಲಲ್ಲಿ ಮೈಕ್ ಸೆಟ್ ಕಟ್ಟಿದ್ದಾರೆ. ಸಂಜೆ 6 ಗಂಟೆಯಾಗುತ್ತಿದ್ದಂತೆ ಡಿಜೆ ಸೌಂಡ್ ಶುರುವಾಗುತ್ತೆ. ಈ ಮೈಕ್ ಸೆಟ್ನಲ್ಲಿ ಆನೆ ಬಂತು ಓಡಿಸ್ರೋ…. ಈ ಕಡೆ ಬಂತು…. ಆ ಕಡೆ ಬಂತು… ಅಂತ ಕೂಗುವ ಶಬ್ಧ, ಪಟಾಕಿ ಸಿಡಿಯುವ ಶಬ್ಧ. ಇದರಿಂದ ಆನೆ ಹಾವಳಿ ಸ್ವಲ್ಪಮಟ್ಟಿಗೆ ಕಡಿಮೆಯಾಗುತ್ತೆ ಅನ್ನೋದು ರೈತರ ನಂಬಿಕೆ.
ಅರಣ್ಯ ಇಲಾಖೆ ವೈಜ್ಞಾನಿಕವಾಗಿ ಕಾಡುಪ್ರಾಣಿಗಳು, ಆನೆಗಳಿಂದ ಜನರ ಜೀವ ಹಾಗೂ ಬೆಳೆ ಎರಡನ್ನೂ ಉಳಿಸುವುದಕ್ಕೆ ಮುಂದಾಗಬೇಕೆಂಬುದು ಜಿಲ್ಲೆಯ ಜನರ ಬೇಡಿಕೆಯಾಗಿದೆ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…