Advertisement
ಸುದ್ದಿಗಳು

ಹೆದ್ದಾರಿಯಲ್ಲಿ ಆನೆ ಭೀತಿ | ಶಿರಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಭೀತಿ |

Share

ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಭೀತಿ ವಾಹನ ಸವಾರರನ್ನು ಕಾಡಿದೆ. ಬೆಳಗಿನ ಜಾವ ಒಂಟಿ ಸಲಗವೊಂದು ಓಡಾಡುತ್ತಿದ್ದು ಬುಧವಾರ ಪಾದಚಾರಿಯೊಬ್ಬರನ್ನು ಗಾಯಗೊಳಿಸಿದ ಘಟನೆ ವರದಿಯಾಗಿದೆ.

ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟಿ ಪ್ರದೇಶದಲ್ಲಿ ಕಾಡಾನೆ ಓಡಾಟ ಕಂಡುಬರುತ್ತಿದೆ. ಕೆಲವೊಮ್ಮೆ ರಸ್ತೆ ಮಧ್ಯೆಯೇ ಇರುವ ಕಾರಣದಿಂದ ವಾಹನ ಸಂಚಾರದಲ್ಲೂ ವ್ಯತ್ಯಯ ಉಂಟಾಗುತ್ತದೆ. ಬೆಳಗಿನ ಜಾವ ಹೆಚ್ಚಾಗಿ ಕಾಡಾನೆ ರಸ್ತೆ ಬದಿಯಲ್ಲಿ ಕಂಡುಬರುತ್ತಿದ್ದು ಕೃಷಿ ತೋಟಗಳಲ್ಲಿ ಹಗಲು ವೇಳೆಯೂ ಕಾಡಾನೆ ಕಂಡುಬರುತ್ತದೆ ಎಂದು ಸ್ಥಳೀಯರು ಹೇಳಿದ್ದಾರೆ. ಕೃಷಿ ಹಾನಿ ಮಾಡುವ ವೇಳೆ ಸ್ಥಳೀಯರು ಕಾಡಾನೆ ಓಡಿಸುವ ಪ್ರಯತ್ನ ಮಾಡುತ್ತಾರೆ, ಆದರೆ ಹೆದ್ದಾರಿಯಲ್ಲಿ ಆನೆಗಳ ಹಿಂಡು ಅಥವಾ ಒಂಟಿ ಆನೆ ಇದ್ದರೆ ಕೆಲ ಕಾಲ ವಾಹನ ಸಂಚಾರಕ್ಕೂ ತೊಡಕಾಗುತ್ತದೆ, ಈ ವೇಳೆ ಸಾಹಸ ಪಡುವ ಕೆಲ ಸವಾರರೂ ಇರುತ್ತಾರೆ, ಇದರಿಂದಾಗಿ ಅಪಾಯ ಹೆಚ್ಚಿದೆ ಎಂದು ಸ್ಥಳೀಯರು ಹೇಳುತ್ತಾರೆ.

ಈಚೆಗೆ ಕಾಡಾನೆ ಹಾವಳಿ ಹೆಚ್ಚುತ್ತಲೇ ಇದೆ, ಮನುಷ್ಯರ ಮೇಲೂ ದಾಳಿ ನಡೆಯುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ, ಫೋಟೊ ಕಂಡುಬರುತ್ತದೆ. ಹೀಗಾಗಿ ಕಾಡಾನೆ ಓಡಾಟ ಹೆದ್ದಾರಿಯಲ್ಲಿ ಇರುವುದರಿಂದ ಮುಂಜಾಗ್ರತಾ ಕ್ರಮಗಳು ಹಾಗೂ ಸುರಕ್ಷಾ ವಿಧಾನಗಳು ಅಗತ್ಯವಾಗಿ ಬೇಕಿದೆ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 minutes ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

42 minutes ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

11 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

11 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago