ಚಿಕ್ಕಮಗಳೂರು | ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ದಾಳಿ

November 10, 2024
8:00 AM

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು, ತುಡುಕೂರು ಗ್ರಾಮಗಳ ಕಾಫಿ ತೋಟಗಳಲ್ಲಿ ಸುಮಾರು 20 ಕಾಡಾನೆಗಳ ಹಿಂಡು ದಾಳಿ ನಡೆಸಿವೆ. ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಭಾಗದಲ್ಲಿ ಸಾರ್ವಜನಿಕರು ಹಾಗೂ ಕಾರ್ಮಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ತುಡುಕೂರು ಗ್ರಾಮದ ರೈತರೊಬ್ಬರ ಜಮೀನಿಗೆ ದಾಳಿ ಮಾಡಿರುವ ಕಾಡಾನೆಗಳು ಕೃಷಿ ಉಪಕರಣಗಳನ್ನು ನಾಶಪಡಿಸಿವೆ.  ಕುದುರೇಮುಖ ರಾಷ್ಟ್ರೀಯ ಹೆದ್ದಾರಿ ಸಮೀಪ  ಕಾಡಾನೆಯೊಂದು ಸಂಚರಿಸುತ್ತಿದ್ದು ವಾಹನ ಸವಾರರು ಈ ಭಾಗದಲ್ಲಿ ಎಚ್ಚರ ವಹಿಸುವಂತೆ ಅರಣ್ಯ ಇಲಾಖೆ ತಿಳಿಸಿದೆ.

Advertisement
Advertisement
Advertisement
Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror