ಚಿಕ್ಕಮಗಳೂರು | ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ದಾಳಿ

November 10, 2024
8:00 AM

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು, ತುಡುಕೂರು ಗ್ರಾಮಗಳ ಕಾಫಿ ತೋಟಗಳಲ್ಲಿ ಸುಮಾರು 20 ಕಾಡಾನೆಗಳ ಹಿಂಡು ದಾಳಿ ನಡೆಸಿವೆ. ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಭಾಗದಲ್ಲಿ ಸಾರ್ವಜನಿಕರು ಹಾಗೂ ಕಾರ್ಮಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ತುಡುಕೂರು ಗ್ರಾಮದ ರೈತರೊಬ್ಬರ ಜಮೀನಿಗೆ ದಾಳಿ ಮಾಡಿರುವ ಕಾಡಾನೆಗಳು ಕೃಷಿ ಉಪಕರಣಗಳನ್ನು ನಾಶಪಡಿಸಿವೆ.  ಕುದುರೇಮುಖ ರಾಷ್ಟ್ರೀಯ ಹೆದ್ದಾರಿ ಸಮೀಪ  ಕಾಡಾನೆಯೊಂದು ಸಂಚರಿಸುತ್ತಿದ್ದು ವಾಹನ ಸವಾರರು ಈ ಭಾಗದಲ್ಲಿ ಎಚ್ಚರ ವಹಿಸುವಂತೆ ಅರಣ್ಯ ಇಲಾಖೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ
March 13, 2026
10:24 PM
by: ದ ರೂರಲ್ ಮಿರರ್.ಕಾಂ
ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ
March 13, 2026
10:02 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ
March 13, 2026
8:47 PM
by: ದ ರೂರಲ್ ಮಿರರ್.ಕಾಂ
ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ
March 13, 2026
8:08 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror