ಚಿಕ್ಕಮಗಳೂರು | ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ದಾಳಿ

November 10, 2024
8:00 AM

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು, ತುಡುಕೂರು ಗ್ರಾಮಗಳ ಕಾಫಿ ತೋಟಗಳಲ್ಲಿ ಸುಮಾರು 20 ಕಾಡಾನೆಗಳ ಹಿಂಡು ದಾಳಿ ನಡೆಸಿವೆ. ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಭಾಗದಲ್ಲಿ ಸಾರ್ವಜನಿಕರು ಹಾಗೂ ಕಾರ್ಮಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ತುಡುಕೂರು ಗ್ರಾಮದ ರೈತರೊಬ್ಬರ ಜಮೀನಿಗೆ ದಾಳಿ ಮಾಡಿರುವ ಕಾಡಾನೆಗಳು ಕೃಷಿ ಉಪಕರಣಗಳನ್ನು ನಾಶಪಡಿಸಿವೆ.  ಕುದುರೇಮುಖ ರಾಷ್ಟ್ರೀಯ ಹೆದ್ದಾರಿ ಸಮೀಪ  ಕಾಡಾನೆಯೊಂದು ಸಂಚರಿಸುತ್ತಿದ್ದು ವಾಹನ ಸವಾರರು ಈ ಭಾಗದಲ್ಲಿ ಎಚ್ಚರ ವಹಿಸುವಂತೆ ಅರಣ್ಯ ಇಲಾಖೆ ತಿಳಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ
September 20, 2026
3:13 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ
September 20, 2026
10:43 AM
by: ದ ರೂರಲ್ ಮಿರರ್.ಕಾಂ
ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror