ಆನೆದಾಳಿಗೆ ಒಳಗಾದ ವ್ಯಕ್ತಿ ಕಲ್ಮಕಾರಿನ ಮೆಂಟೆಕಜೆ ಶಿವರಾಮ ಗೌಡ(80) ಎಂಬವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮನೆಯ ತೋಟದ ಸಮೀಪ ಪೈಪ್ ನಲ್ಲಿ ಬರುತ್ತಿರುವ ನೀರಿನ ಪೈಪ್ ದುರಸ್ತಿ ಮಾಡುವ ವೇಳೆ ಕಾಡಾನೆ ಧಾಳಿ ನಡೆಸಿತ್ತು. ಗಂಭೀರ ಗಾಯಗೊಂಡ ಇವರನ್ನು ಸುಳ್ಯ ಖಾಸಗೀ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…
ರಬ್ಬರ್ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 19ರವರೆಗೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.…
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…