ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಕಾಡಾನೆಗಳು ದಾಂಧಲೆ ನಡೆಸಿವೆ. ಅಣೆಕಟ್ಟೆಯ ಹಿನ್ನೀರಿನ ಪ್ರದೇಶವಾದ ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ಸಂಗಮದ ಸಮೀಪ ರೈತರ ಜಮೀನಿನಲ್ಲಿ ಬೆಳೆ ಹಾನಿಗೊಳಿಸಿವೆ. ರೈತರು ಬೆಳೆದ ಅಡಿಕೆ, ತೆಂಗು, ಬಾಳೆ, ಭತ್ತ ಸೇರಿದಂತೆ ಬೆಳೆಗಳನ್ನು ಧ್ವಂಸ ಮಾಡಿವೆ. ಜೋಡಿ ಆನೆಗಳ ದಾಂದಲೆಗೆ ರೈತರು ಕಂಗಾಲಾಗಿದ್ದಾರೆ. ಕಳೆದ ಎರಡು ದಿನಗಳಿಂದ ಆನೆಗಳನ್ನು ಕಾಡಿಗಟ್ಟಲು ಮಳೆಯ ನಡುವೆ ಅರಣ್ಯ ಅಧಿಕಾರಿಗಳು ಹರಸಾಹಸಪಡುತ್ತಿದ್ದಾರೆ.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…