ಮಂಡ್ಯ ಜಿಲ್ಲೆಯ ಕೆ.ಆರ್.ಎಸ್. ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಕಾಡಾನೆಗಳು ದಾಂಧಲೆ ನಡೆಸಿವೆ. ಅಣೆಕಟ್ಟೆಯ ಹಿನ್ನೀರಿನ ಪ್ರದೇಶವಾದ ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ಸಂಗಮದ ಸಮೀಪ ರೈತರ ಜಮೀನಿನಲ್ಲಿ ಬೆಳೆ ಹಾನಿಗೊಳಿಸಿವೆ. ರೈತರು ಬೆಳೆದ ಅಡಿಕೆ, ತೆಂಗು, ಬಾಳೆ, ಭತ್ತ ಸೇರಿದಂತೆ ಬೆಳೆಗಳನ್ನು ಧ್ವಂಸ ಮಾಡಿವೆ. ಜೋಡಿ ಆನೆಗಳ ದಾಂದಲೆಗೆ ರೈತರು ಕಂಗಾಲಾಗಿದ್ದಾರೆ. ಕಳೆದ ಎರಡು ದಿನಗಳಿಂದ ಆನೆಗಳನ್ನು ಕಾಡಿಗಟ್ಟಲು ಮಳೆಯ ನಡುವೆ ಅರಣ್ಯ ಅಧಿಕಾರಿಗಳು ಹರಸಾಹಸಪಡುತ್ತಿದ್ದಾರೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…