ಸುಬ್ರಹ್ಮಣ್ಯ| ಕೊಂಬಾರು ಬಳಿ 50 ವರ್ಷದ ಕಾಡಾನೆ ಸಾವು

April 28, 2023
1:58 PM

ಕಡಬ ಕೊಂಬಾರು ಗ್ರಾಮ ಕೇಜಾಳ ಹತ್ತಿರ ಬಗ್ಬಿನಿ ಎಂಬಲ್ಲಿ ಸುಮಾರು 50 ವರ್ಷದ ಕಾಡನೆ ಸಾವನ್ನಪ್ಪಿದೆ.  ಸುಮಾರು ದಿನಗಳಿಂದ ಈ ಕೆಂಜಾಳ ಪರಿಸರದಲ್ಲಿ ಸುತ್ತಾಡುತ್ತಿದ್ದ ಆನೆ, ಬಾಯಲ್ಲಿ ಹುಣ್ಣಾಗಿ ಆಹಾರ ಸೇವಿಸಲಾಗದೆ ಕಷ್ಟ ಪಡುತ್ತಿತ್ತು ಎಂದು ಸ್ಥಳೀಯರು ಹೇಳುತ್ತಾರೆ, ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ತಪಾಸಣೆಗೆ ಮುಂದಾಗಿದ್ದರು ಅರಣ್ಯಾಧಿಕಾರಿಗಳ ಪ್ರಯತ್ನ ಫಲಿಸಲಿಲ್ಲ,ನಿನ್ನೆ ರಾತ್ರಿ ಸುಮಾರು 12 ಗಂಟೆಗೆ ಸಾವನಪ್ಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Go back

Your message has been sent

Warning
Warning
Warning
Warning

Warning.

ಸಾವನಪ್ಪಿದ ಆನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು. ಅರಣ್ಯ ಇಲಾಖೆ ಸಂಬಂಧಪಟ್ಟ ಪಶು ವೈದ್ಯಾಧಿಕಾರಿಗಳು ಅದರ ಮರಣೋತ್ತರ ಪರೀಕ್ಷೆ ನಡೆಸಿದರು.

 ಈ ಸಂದರ್ಭದಲ್ಲಿ  ಅರಣ್ಯಧಿಕಾರಿಗಳಾದ ಡಾ.ದಿನೇಶ್ ಡಿ. ಎಫ್,ಪ್ರವೀಣ್ ಶೆಟ್ಟಿ.ಎ.ಸಿ. ಎಫ್. ಸುಳ್ಯ,
ಹೆಚ್. ಪಿ. ರಾಘವೇಂದ್ರ ಸುಬ್ರಹ್ಮಣ್ಯ ವಲಯಅರಣ್ಯಧಿಕಾರಿ, ಡಾ.ಮುಝಿಬ್ ಮುಖ್ಯ ಪಶು ವೈದ್ಯಾಧಿಕಾರಿ ಅರಣ್ಯ ಇಲಾಖೆ ಡಾ.ಅಜಿತ್,  ಹಾಗೂ ಅರಣ್ಯಇಲಾಖೆ ಸಿಬ್ಬಂದಿ ಗಳು, ಊರವರ ಸಹಕಾರದಲ್ಲಿ ಅಂತ್ಯಸಂಸ್ಕಾರ ನಡೆಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ
May 1, 2026
7:06 PM
by: ಮಿರರ್‌ ಡೆಸ್ಕ್
ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!
May 1, 2026
2:37 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?
May 1, 2026
2:16 PM
by: ಸಾಯಿಶೇಖರ್ ಕರಿಕಳ
ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ
May 1, 2026
11:34 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror