ಕಡಬ ಕೊಂಬಾರು ಗ್ರಾಮ ಕೇಜಾಳ ಹತ್ತಿರ ಬಗ್ಬಿನಿ ಎಂಬಲ್ಲಿ ಸುಮಾರು 50 ವರ್ಷದ ಕಾಡನೆ ಸಾವನ್ನಪ್ಪಿದೆ. ಸುಮಾರು ದಿನಗಳಿಂದ ಈ ಕೆಂಜಾಳ ಪರಿಸರದಲ್ಲಿ ಸುತ್ತಾಡುತ್ತಿದ್ದ ಆನೆ, ಬಾಯಲ್ಲಿ ಹುಣ್ಣಾಗಿ ಆಹಾರ ಸೇವಿಸಲಾಗದೆ ಕಷ್ಟ ಪಡುತ್ತಿತ್ತು ಎಂದು ಸ್ಥಳೀಯರು ಹೇಳುತ್ತಾರೆ, ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ತಪಾಸಣೆಗೆ ಮುಂದಾಗಿದ್ದರು ಅರಣ್ಯಾಧಿಕಾರಿಗಳ ಪ್ರಯತ್ನ ಫಲಿಸಲಿಲ್ಲ,ನಿನ್ನೆ ರಾತ್ರಿ ಸುಮಾರು 12 ಗಂಟೆಗೆ ಸಾವನಪ್ಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಾವನಪ್ಪಿದ ಆನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು. ಅರಣ್ಯ ಇಲಾಖೆ ಸಂಬಂಧಪಟ್ಟ ಪಶು ವೈದ್ಯಾಧಿಕಾರಿಗಳು ಅದರ ಮರಣೋತ್ತರ ಪರೀಕ್ಷೆ ನಡೆಸಿದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…
ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…
ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…