Advertisement
ಸುದ್ದಿಗಳು

ಸುಬ್ರಹ್ಮಣ್ಯ| ಕೊಂಬಾರು ಬಳಿ 50 ವರ್ಷದ ಕಾಡಾನೆ ಸಾವು

Share

ಕಡಬ ಕೊಂಬಾರು ಗ್ರಾಮ ಕೇಜಾಳ ಹತ್ತಿರ ಬಗ್ಬಿನಿ ಎಂಬಲ್ಲಿ ಸುಮಾರು 50 ವರ್ಷದ ಕಾಡನೆ ಸಾವನ್ನಪ್ಪಿದೆ.  ಸುಮಾರು ದಿನಗಳಿಂದ ಈ ಕೆಂಜಾಳ ಪರಿಸರದಲ್ಲಿ ಸುತ್ತಾಡುತ್ತಿದ್ದ ಆನೆ, ಬಾಯಲ್ಲಿ ಹುಣ್ಣಾಗಿ ಆಹಾರ ಸೇವಿಸಲಾಗದೆ ಕಷ್ಟ ಪಡುತ್ತಿತ್ತು ಎಂದು ಸ್ಥಳೀಯರು ಹೇಳುತ್ತಾರೆ, ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ತಪಾಸಣೆಗೆ ಮುಂದಾಗಿದ್ದರು ಅರಣ್ಯಾಧಿಕಾರಿಗಳ ಪ್ರಯತ್ನ ಫಲಿಸಲಿಲ್ಲ,ನಿನ್ನೆ ರಾತ್ರಿ ಸುಮಾರು 12 ಗಂಟೆಗೆ ಸಾವನಪ್ಪಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Go back

Your message has been sent

ಸಾವನಪ್ಪಿದ ಆನೆಯನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು. ಅರಣ್ಯ ಇಲಾಖೆ ಸಂಬಂಧಪಟ್ಟ ಪಶು ವೈದ್ಯಾಧಿಕಾರಿಗಳು ಅದರ ಮರಣೋತ್ತರ ಪರೀಕ್ಷೆ ನಡೆಸಿದರು.

ಈ ಸಂದರ್ಭದಲ್ಲಿ  ಅರಣ್ಯಧಿಕಾರಿಗಳಾದ ಡಾ.ದಿನೇಶ್ ಡಿ. ಎಫ್,ಪ್ರವೀಣ್ ಶೆಟ್ಟಿ.ಎ.ಸಿ. ಎಫ್. ಸುಳ್ಯ,
ಹೆಚ್. ಪಿ. ರಾಘವೇಂದ್ರ ಸುಬ್ರಹ್ಮಣ್ಯ ವಲಯಅರಣ್ಯಧಿಕಾರಿ, ಡಾ.ಮುಝಿಬ್ ಮುಖ್ಯ ಪಶು ವೈದ್ಯಾಧಿಕಾರಿ ಅರಣ್ಯ ಇಲಾಖೆ ಡಾ.ಅಜಿತ್,  ಹಾಗೂ ಅರಣ್ಯಇಲಾಖೆ ಸಿಬ್ಬಂದಿ ಗಳು, ಊರವರ ಸಹಕಾರದಲ್ಲಿ ಅಂತ್ಯಸಂಸ್ಕಾರ ನಡೆಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಪುತ್ತೂರು ಸುಳ್ಯ ತಾಲೂಕಿನ ಹಲವೆಡೆ ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ…

14 hours ago

ಹವಾಮಾನ ವರದಿ | 25-02-2026 | ಕರಾವಳಿ ಮತ್ತು ಮಲೆನಾಡಿನಲ್ಲಿ ತುಂತುರು ಮಳೆ ಸಾಧ್ಯತೆ | ಫೆ.27 ರಿಂದ ಬಿಸಿಲು ಹೆಚ್ಚಳದ ಸೂಚನೆ

ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…

17 hours ago

ಹವಾಮಾನ ವರದಿ | 24-02-2026 | ತುಂತುರು ಮಳೆ, ಮೋಡದ ವಾತಾವರಣ ಮುಂದುವರಿಕೆ | ಮಾರ್ಚ್ ಮೊದಲ ವಾರದಿಂದ ಬಿಸಿಲು ಹೆಚ್ಚಳ ಸಾಧ್ಯತೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…

2 days ago

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…

2 days ago

ಔಷಧ ಕ್ಷೇತ್ರದಲ್ಲಿ ಭಾರತದ ಐತಿಹಾಸಿಕ ಸಾಧನೆ | ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿ

ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…

2 days ago

ಮುಂದಿನ ವರ್ಷದಿಂದ 1–10ನೇ ತರಗತಿಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯ | ಸಚಿವ ಮಧು ಬಂಗಾರಪ್ಪ ಘೋಷಣೆ

ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…

2 days ago